ಆನ್‌ಲೈನ್ ಕ್ಲಾಸ್‌ಗೆ ಮೊಬೈಲ್‌ಗಾಗಿ ಭಿತ್ತಿಪತ್ರ ಹಿಡಿದ ಸಹೋದರಿಯರು

ಆನ್‌ಲೈನ್ ಕ್ಲಾಸ್‌ಗೆ ಮೊಬೈಲ್‌ಗಾಗಿ ಭಿತ್ತಿಪತ್ರ ಹಿಡಿದ ಸಹೋದರಿಯರು

Suvarna News   | Asianet News
Published : Jul 08, 2021, 03:03 PM ISTUpdated : Jul 08, 2021, 03:24 PM IST

 8ನೇ ತರಗತಿಯಲ್ಲಿ ಓದುತ್ತಿರುವ ಗಿರಿಜಾ, 10ನೇ ತರಗತಿಯಲ್ಲಿ ಓದುತ್ತಿರುವ ಪ್ರೀತಿ ಆನ್‌ಲೈನ್ ತರಗತಿಗೆ ಮೊಬೈಲ್ ಇಲ್ಲದೆ ಪರದಾಡುತ್ತಿದ್ದಾರೆ.  ಸಹೋದರಿಯರು ಭಿತ್ತಿಪತ್ರ ಹಿಡಿದು ದಯಾಳುಗಳು ತಮಗೆ ನೆರವು ನಿಡಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ.  

ಕೊಪ್ಪಳ (ಜು.08):  8ನೇ ತರಗತಿಯಲ್ಲಿ ಓದುತ್ತಿರುವ ಗಿರಿಜಾ, 10ನೇ ತರಗತಿಯಲ್ಲಿ ಓದುತ್ತಿರುವ ಪ್ರೀತಿ ಆನ್‌ಲೈನ್ ತರಗತಿಗೆ ಮೊಬೈಲ್ ಇಲ್ಲದೆ ಪರದಾಡುತ್ತಿದ್ದಾರೆ.  ಸಹೋದರಿಯರು ಭಿತ್ತಿಪತ್ರ ಹಿಡಿದು ದಯಾಳುಗಳು ತಮಗೆ ನೆರವು ನಿಡಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ.  

ಪಾಠ ಕೇಳಲು, ಹೋಂ ವರ್ಕ್ ಮಾಡಲು ನದಿ ತಟವೇ ಗತಿ!

ಕಳೆದ 10 ವರ್ಷಗಳ ಹಿಂದೆ ತಂದೆ ಮೃತರಾಗಿದ್ದು, ತಾಯಿ ನಿಂಬೆಹಣ್ಣಿನ ವ್ಯಾಪಾರ ಮಾಡುತ್ತಾರೆ.  ಮೊಬೈಲ್ ಕೊಳ್ಳಲು ಹಣಕಾಸಿನ ತೊಂದರೆ ಇದ್ದು ನೆರವು ನೀಡಲು ಕೋರುತ್ತಿದ್ದಾರೆ.  

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!