ದೇವರ ದರ್ಶನಕ್ಕೆ ಕಾದಿದ್ದವರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

May 21, 2020, 9:37 PM IST

ಬೆಂಗಳೂರು(ಮೇ 22)  ದೇವರ ದರ್ಶನಕ್ಕೆ ಕಾದಿರುವ ಭಕ್ತರಿಗೆ ಒಂದು ಗುಡ್ ನ್ಯೂಸ್ ಇದೆ. ಆನ್ ಲೈನ್ ಮೂಲಕ ದೇವರ ದರ್ಶನಕ್ಕೆ ಟಿಕೆಟ್ ಬುಕ್ ಮಾಡಿಕೊಳ್ಳಬಹುದು.

ಅರ್ಚಕರ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ

ಲಾಕ್ ಡೌನ್ ಪರಿಣಾಮ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ಆನ್ ಲೈನ್ ಮೂಲಕವೇ ದೇವರ ದರ್ಶನ ಭಾಗ್ಯ ಸಿಗಲಿದೆ.