ಆನೆಗಳನ್ನು ಬಳಸಿ ಹುಲಿ ಕಾರ್ಯಾಚರಣೆ ನಡೆಸುವ ರೋಚಕ ಸಾಹಸವಿದು..!

ಆನೆಗಳನ್ನು ಬಳಸಿ ಹುಲಿ ಕಾರ್ಯಾಚರಣೆ ನಡೆಸುವ ರೋಚಕ ಸಾಹಸವಿದು..!

Published : Feb 24, 2021, 06:19 PM ISTUpdated : Feb 25, 2021, 11:51 AM IST

ಕೊಡಗು ಜಿಲ್ಲೆಯಲ್ಲಿ ಹುಲಿ ಹಾವಳಿ ಹೆಚ್ಚಾಗಿದೆ. ಹುಲಿರಾಯನನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿತ್ತು. ಅದು ಅಷ್ಟು ಸುಲಭವೇ..? ಖಂಡಿತಾ ಅಲ್ಲ. ಸಾಕಾನೆಗಳನ್ನು ಬಳಸಿಕೊಂಡು ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಮಾಡಲಾಗುತ್ತಿದೆ. 

ಮಡಿಕೇರಿ (ಫೆ. 24): ಕೊಡಗು ಜಿಲ್ಲೆಯಲ್ಲಿ ಹುಲಿ ಹಾವಳಿ ಹೆಚ್ಚಾಗಿದೆ. ಹುಲಿರಾಯನನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿತ್ತು. ಅದು ಅಷ್ಟು ಸುಲಭವೇ..? ಖಂಡಿತಾ ಅಲ್ಲ. ಸಾಕಾನೆಗಳನ್ನು ಬಳಸಿಕೊಂಡು ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಮಾಡಲಾಗುತ್ತಿದೆ. ಆನೆ ಮೇಲೆ ಹೋದ್ರೆ ದಾಳಿ ಮಾಡೋದಿಲ್ವಾ..? ಆನೆ ಭಯ ಬಿದ್ದು ಓಡಿದರೆ ಏನ್ಮಾಡೋದು ಅಂತೀರಾ..? ಕಾರ್ಯಾಚರಣೆ ಬಗ್ಗೆ ಮಾವುತರು ವಿವರಿಸೋದು ಹೀಗೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?