ಆನೆಗಳನ್ನು ಬಳಸಿ ಹುಲಿ ಕಾರ್ಯಾಚರಣೆ ನಡೆಸುವ ರೋಚಕ ಸಾಹಸವಿದು..!

ಆನೆಗಳನ್ನು ಬಳಸಿ ಹುಲಿ ಕಾರ್ಯಾಚರಣೆ ನಡೆಸುವ ರೋಚಕ ಸಾಹಸವಿದು..!

Published : Feb 24, 2021, 06:19 PM ISTUpdated : Feb 25, 2021, 11:51 AM IST

ಕೊಡಗು ಜಿಲ್ಲೆಯಲ್ಲಿ ಹುಲಿ ಹಾವಳಿ ಹೆಚ್ಚಾಗಿದೆ. ಹುಲಿರಾಯನನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿತ್ತು. ಅದು ಅಷ್ಟು ಸುಲಭವೇ..? ಖಂಡಿತಾ ಅಲ್ಲ. ಸಾಕಾನೆಗಳನ್ನು ಬಳಸಿಕೊಂಡು ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಮಾಡಲಾಗುತ್ತಿದೆ. 

ಮಡಿಕೇರಿ (ಫೆ. 24): ಕೊಡಗು ಜಿಲ್ಲೆಯಲ್ಲಿ ಹುಲಿ ಹಾವಳಿ ಹೆಚ್ಚಾಗಿದೆ. ಹುಲಿರಾಯನನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿತ್ತು. ಅದು ಅಷ್ಟು ಸುಲಭವೇ..? ಖಂಡಿತಾ ಅಲ್ಲ. ಸಾಕಾನೆಗಳನ್ನು ಬಳಸಿಕೊಂಡು ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಮಾಡಲಾಗುತ್ತಿದೆ. ಆನೆ ಮೇಲೆ ಹೋದ್ರೆ ದಾಳಿ ಮಾಡೋದಿಲ್ವಾ..? ಆನೆ ಭಯ ಬಿದ್ದು ಓಡಿದರೆ ಏನ್ಮಾಡೋದು ಅಂತೀರಾ..? ಕಾರ್ಯಾಚರಣೆ ಬಗ್ಗೆ ಮಾವುತರು ವಿವರಿಸೋದು ಹೀಗೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!