ಆಪರೇಷನ್‌ ಸಿಂದೂರ ಸೈನಿಕರಿಗೆ ರಾಜನಾಥ್‌ ಸಿಂಗ್‌ ಶಹಬ್ಬಾಸ್‌

ಆಪರೇಷನ್‌ ಸಿಂದೂರ ಸೈನಿಕರಿಗೆ ರಾಜನಾಥ್‌ ಸಿಂಗ್‌ ಶಹಬ್ಬಾಸ್‌

Published : May 15, 2025, 04:00 PM IST

ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರು ಇತ್ತೀಚೆಗೆ ಕಾಶ್ಮೀರಕ್ಕೆ ಭೇಟಿ ನೀಡಿ, 'ಆಪರೇಷನ್ ಸಿಂದೂರ'ದಂತಹ ನಿರ್ಣಾಯಕ ಕಾರ್ಯಾಚರಣೆಗಳಲ್ಲಿ ಭಾಗವಹಿಸಿ ಅಪ್ರತಿಮ ಶೌರ್ಯ ಮೆರೆದ ನಮ್ಮ ಹೆಮ್ಮೆಯ ಯೋಧರನ್ನು ಅಭಿನಂದಿಸಿ, ಅವರ ಸಮರ್ಪಣಾಭಾವ ಮತ್ತು ದೇಶಪ್ರೇಮಕ್ಕೆ ಶಹಬ್ಬಾಸ್‌ಗಿರಿ ವ್ಯಕ್ತಪಡಿಸಿದ್ದಾರೆ. ಈ ಭೇಟಿಯು ಗಡಿ ಭದ್ರತೆ ಮತ್ತು ರಾಷ್ಟ್ರೀಯ ಸುರಕ್ಷತೆಯಲ್ಲಿ ಸೈನಿಕರ ಪಾತ್ರವನ್ನು ಮತ್ತಷ್ಟು ಬಲಪಡಿಸಿದೆ. . Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more