ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

Suvarna News   | Asianet News
Published : May 17, 2020, 12:44 PM IST

ಕೊರೋನಾ ಪರೀಕ್ಷೆ ಮಾಡಿಸದಂತೆ ಸ್ಥಳೀಯರ ವಿರೋಧ| ಬೆಂಗಳೂರಿನ ರಾಯಪುರದಲ್ಲಿ ನಡೆದ ಘಟನೆ| ಕಾರ್ಪೊರೇಟರ್‌ ಸಹೋದರನಿಗೆ ಮುತ್ತಿಗೆ ಹಾಕಿ ಸ್ಥಳೀಯರಿಂದ ಪ್ರತಿಭಟನೆ|  ರಾಯಪುರದಲ್ಲಿ ಪೌಕಾರ್ಮಿಕರೇ ವಾಸಿಸುತ್ತಿದ್ದಾರೆ| 

ಬೆಂಗಳೂರು(ಮೇ.17):  ಕೊರೋನಾ ಪರೀಕ್ಷೆ ಮಾಡಬೇಡಿ ಎಂದು ಸ್ಥಳೀಯರು ಗಲಾಟೆ ಮಾಡಿದ ಘಟನೆ ರಾಯಪುರದಲ್ಲಿ ನಡೆದಿದೆ. ನಮ್ಮ ಏರಿಯಾದಲ್ಲಿ ಕೊರೋನಾ ಟೆಸ್ಟ್‌ ಮಾಡಿಸಬೇಡಿ ಎಂದು ಕಾರ್ಪೊರೇಟರ್‌ ಸಹೋದರನಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. 

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ಹೀಗಾಗಿ ಪ್ರತಿಭಟನಾಕಾರರನ್ನ ಕಾರ್ಪೊರೇಟರ್‌ ಸಹೋದರ ಕೇಶವ್‌ ಅವರು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರದೇಶದಲ್ಲಿ ಹೆಚ್ಚಾಗಿ ಪೌಕಾರ್ಮಿಕರೇ ವಾಸಿಸುತ್ತಿದ್ದಾರೆ. ಹೀಗಾಗಿ ನಮ್ಮ ಪ್ರದೇಶದಲ್ಲಿ ಒಂದೇ ಒಂದು ಕೊರೋನಾ ಕೇಸ್‌ ಪತ್ತೆಯಾಗಿಲ್ಲ, ಹೀಗಾಗಿ ಕೋವಿಡ್‌ ಟೆಸ್ಟ್‌ ಮಾಡಿಸಬೇಡಿ ಎಂದು ಕಿರಿಕ್‌ ತಗೆದಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!