ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

Suvarna News   | Asianet News
Published : May 17, 2020, 12:44 PM IST

ಕೊರೋನಾ ಪರೀಕ್ಷೆ ಮಾಡಿಸದಂತೆ ಸ್ಥಳೀಯರ ವಿರೋಧ| ಬೆಂಗಳೂರಿನ ರಾಯಪುರದಲ್ಲಿ ನಡೆದ ಘಟನೆ| ಕಾರ್ಪೊರೇಟರ್‌ ಸಹೋದರನಿಗೆ ಮುತ್ತಿಗೆ ಹಾಕಿ ಸ್ಥಳೀಯರಿಂದ ಪ್ರತಿಭಟನೆ|  ರಾಯಪುರದಲ್ಲಿ ಪೌಕಾರ್ಮಿಕರೇ ವಾಸಿಸುತ್ತಿದ್ದಾರೆ| 

ಬೆಂಗಳೂರು(ಮೇ.17):  ಕೊರೋನಾ ಪರೀಕ್ಷೆ ಮಾಡಬೇಡಿ ಎಂದು ಸ್ಥಳೀಯರು ಗಲಾಟೆ ಮಾಡಿದ ಘಟನೆ ರಾಯಪುರದಲ್ಲಿ ನಡೆದಿದೆ. ನಮ್ಮ ಏರಿಯಾದಲ್ಲಿ ಕೊರೋನಾ ಟೆಸ್ಟ್‌ ಮಾಡಿಸಬೇಡಿ ಎಂದು ಕಾರ್ಪೊರೇಟರ್‌ ಸಹೋದರನಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. 

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ಹೀಗಾಗಿ ಪ್ರತಿಭಟನಾಕಾರರನ್ನ ಕಾರ್ಪೊರೇಟರ್‌ ಸಹೋದರ ಕೇಶವ್‌ ಅವರು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರದೇಶದಲ್ಲಿ ಹೆಚ್ಚಾಗಿ ಪೌಕಾರ್ಮಿಕರೇ ವಾಸಿಸುತ್ತಿದ್ದಾರೆ. ಹೀಗಾಗಿ ನಮ್ಮ ಪ್ರದೇಶದಲ್ಲಿ ಒಂದೇ ಒಂದು ಕೊರೋನಾ ಕೇಸ್‌ ಪತ್ತೆಯಾಗಿಲ್ಲ, ಹೀಗಾಗಿ ಕೋವಿಡ್‌ ಟೆಸ್ಟ್‌ ಮಾಡಿಸಬೇಡಿ ಎಂದು ಕಿರಿಕ್‌ ತಗೆದಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?