ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

Published : May 17, 2020, 12:44 PM IST

ಕೊರೋನಾ ಪರೀಕ್ಷೆ ಮಾಡಿಸದಂತೆ ಸ್ಥಳೀಯರ ವಿರೋಧ| ಬೆಂಗಳೂರಿನ ರಾಯಪುರದಲ್ಲಿ ನಡೆದ ಘಟನೆ| ಕಾರ್ಪೊರೇಟರ್‌ ಸಹೋದರನಿಗೆ ಮುತ್ತಿಗೆ ಹಾಕಿ ಸ್ಥಳೀಯರಿಂದ ಪ್ರತಿಭಟನೆ|  ರಾಯಪುರದಲ್ಲಿ ಪೌಕಾರ್ಮಿಕರೇ ವಾಸಿಸುತ್ತಿದ್ದಾರೆ| 

ಬೆಂಗಳೂರು(ಮೇ.17):  ಕೊರೋನಾ ಪರೀಕ್ಷೆ ಮಾಡಬೇಡಿ ಎಂದು ಸ್ಥಳೀಯರು ಗಲಾಟೆ ಮಾಡಿದ ಘಟನೆ ರಾಯಪುರದಲ್ಲಿ ನಡೆದಿದೆ. ನಮ್ಮ ಏರಿಯಾದಲ್ಲಿ ಕೊರೋನಾ ಟೆಸ್ಟ್‌ ಮಾಡಿಸಬೇಡಿ ಎಂದು ಕಾರ್ಪೊರೇಟರ್‌ ಸಹೋದರನಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. 

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ಹೀಗಾಗಿ ಪ್ರತಿಭಟನಾಕಾರರನ್ನ ಕಾರ್ಪೊರೇಟರ್‌ ಸಹೋದರ ಕೇಶವ್‌ ಅವರು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರದೇಶದಲ್ಲಿ ಹೆಚ್ಚಾಗಿ ಪೌಕಾರ್ಮಿಕರೇ ವಾಸಿಸುತ್ತಿದ್ದಾರೆ. ಹೀಗಾಗಿ ನಮ್ಮ ಪ್ರದೇಶದಲ್ಲಿ ಒಂದೇ ಒಂದು ಕೊರೋನಾ ಕೇಸ್‌ ಪತ್ತೆಯಾಗಿಲ್ಲ, ಹೀಗಾಗಿ ಕೋವಿಡ್‌ ಟೆಸ್ಟ್‌ ಮಾಡಿಸಬೇಡಿ ಎಂದು ಕಿರಿಕ್‌ ತಗೆದಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!