ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

Suvarna News   | Asianet News
Published : May 17, 2020, 12:44 PM IST

ಕೊರೋನಾ ಪರೀಕ್ಷೆ ಮಾಡಿಸದಂತೆ ಸ್ಥಳೀಯರ ವಿರೋಧ| ಬೆಂಗಳೂರಿನ ರಾಯಪುರದಲ್ಲಿ ನಡೆದ ಘಟನೆ| ಕಾರ್ಪೊರೇಟರ್‌ ಸಹೋದರನಿಗೆ ಮುತ್ತಿಗೆ ಹಾಕಿ ಸ್ಥಳೀಯರಿಂದ ಪ್ರತಿಭಟನೆ|  ರಾಯಪುರದಲ್ಲಿ ಪೌಕಾರ್ಮಿಕರೇ ವಾಸಿಸುತ್ತಿದ್ದಾರೆ| 

ಬೆಂಗಳೂರು(ಮೇ.17):  ಕೊರೋನಾ ಪರೀಕ್ಷೆ ಮಾಡಬೇಡಿ ಎಂದು ಸ್ಥಳೀಯರು ಗಲಾಟೆ ಮಾಡಿದ ಘಟನೆ ರಾಯಪುರದಲ್ಲಿ ನಡೆದಿದೆ. ನಮ್ಮ ಏರಿಯಾದಲ್ಲಿ ಕೊರೋನಾ ಟೆಸ್ಟ್‌ ಮಾಡಿಸಬೇಡಿ ಎಂದು ಕಾರ್ಪೊರೇಟರ್‌ ಸಹೋದರನಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. 

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ಹೀಗಾಗಿ ಪ್ರತಿಭಟನಾಕಾರರನ್ನ ಕಾರ್ಪೊರೇಟರ್‌ ಸಹೋದರ ಕೇಶವ್‌ ಅವರು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರದೇಶದಲ್ಲಿ ಹೆಚ್ಚಾಗಿ ಪೌಕಾರ್ಮಿಕರೇ ವಾಸಿಸುತ್ತಿದ್ದಾರೆ. ಹೀಗಾಗಿ ನಮ್ಮ ಪ್ರದೇಶದಲ್ಲಿ ಒಂದೇ ಒಂದು ಕೊರೋನಾ ಕೇಸ್‌ ಪತ್ತೆಯಾಗಿಲ್ಲ, ಹೀಗಾಗಿ ಕೋವಿಡ್‌ ಟೆಸ್ಟ್‌ ಮಾಡಿಸಬೇಡಿ ಎಂದು ಕಿರಿಕ್‌ ತಗೆದಿದ್ದಾರೆ. 
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!