ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

Suvarna News   | Asianet News
Published : May 17, 2020, 12:44 PM IST

ಕೊರೋನಾ ಪರೀಕ್ಷೆ ಮಾಡಿಸದಂತೆ ಸ್ಥಳೀಯರ ವಿರೋಧ| ಬೆಂಗಳೂರಿನ ರಾಯಪುರದಲ್ಲಿ ನಡೆದ ಘಟನೆ| ಕಾರ್ಪೊರೇಟರ್‌ ಸಹೋದರನಿಗೆ ಮುತ್ತಿಗೆ ಹಾಕಿ ಸ್ಥಳೀಯರಿಂದ ಪ್ರತಿಭಟನೆ|  ರಾಯಪುರದಲ್ಲಿ ಪೌಕಾರ್ಮಿಕರೇ ವಾಸಿಸುತ್ತಿದ್ದಾರೆ| 

ಬೆಂಗಳೂರು(ಮೇ.17):  ಕೊರೋನಾ ಪರೀಕ್ಷೆ ಮಾಡಬೇಡಿ ಎಂದು ಸ್ಥಳೀಯರು ಗಲಾಟೆ ಮಾಡಿದ ಘಟನೆ ರಾಯಪುರದಲ್ಲಿ ನಡೆದಿದೆ. ನಮ್ಮ ಏರಿಯಾದಲ್ಲಿ ಕೊರೋನಾ ಟೆಸ್ಟ್‌ ಮಾಡಿಸಬೇಡಿ ಎಂದು ಕಾರ್ಪೊರೇಟರ್‌ ಸಹೋದರನಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. 

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ಹೀಗಾಗಿ ಪ್ರತಿಭಟನಾಕಾರರನ್ನ ಕಾರ್ಪೊರೇಟರ್‌ ಸಹೋದರ ಕೇಶವ್‌ ಅವರು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರದೇಶದಲ್ಲಿ ಹೆಚ್ಚಾಗಿ ಪೌಕಾರ್ಮಿಕರೇ ವಾಸಿಸುತ್ತಿದ್ದಾರೆ. ಹೀಗಾಗಿ ನಮ್ಮ ಪ್ರದೇಶದಲ್ಲಿ ಒಂದೇ ಒಂದು ಕೊರೋನಾ ಕೇಸ್‌ ಪತ್ತೆಯಾಗಿಲ್ಲ, ಹೀಗಾಗಿ ಕೋವಿಡ್‌ ಟೆಸ್ಟ್‌ ಮಾಡಿಸಬೇಡಿ ಎಂದು ಕಿರಿಕ್‌ ತಗೆದಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!