ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

ಪಾದರಾಯನಪುರ ಆಯ್ತು..ಈಗ ರಾಯಪುರದಲ್ಲಿ ಕಿರಿಕ್‌: ಕೋವಿಡ್‌ ಟೆಸ್ಟ್‌ಗೆ ಸ್ಥಳೀಯರಿಂದ ವಿರೋಧ

Suvarna News   | Asianet News
Published : May 17, 2020, 12:44 PM IST

ಕೊರೋನಾ ಪರೀಕ್ಷೆ ಮಾಡಿಸದಂತೆ ಸ್ಥಳೀಯರ ವಿರೋಧ| ಬೆಂಗಳೂರಿನ ರಾಯಪುರದಲ್ಲಿ ನಡೆದ ಘಟನೆ| ಕಾರ್ಪೊರೇಟರ್‌ ಸಹೋದರನಿಗೆ ಮುತ್ತಿಗೆ ಹಾಕಿ ಸ್ಥಳೀಯರಿಂದ ಪ್ರತಿಭಟನೆ|  ರಾಯಪುರದಲ್ಲಿ ಪೌಕಾರ್ಮಿಕರೇ ವಾಸಿಸುತ್ತಿದ್ದಾರೆ| 

ಬೆಂಗಳೂರು(ಮೇ.17):  ಕೊರೋನಾ ಪರೀಕ್ಷೆ ಮಾಡಬೇಡಿ ಎಂದು ಸ್ಥಳೀಯರು ಗಲಾಟೆ ಮಾಡಿದ ಘಟನೆ ರಾಯಪುರದಲ್ಲಿ ನಡೆದಿದೆ. ನಮ್ಮ ಏರಿಯಾದಲ್ಲಿ ಕೊರೋನಾ ಟೆಸ್ಟ್‌ ಮಾಡಿಸಬೇಡಿ ಎಂದು ಕಾರ್ಪೊರೇಟರ್‌ ಸಹೋದರನಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. 

ಚಿತ್ರದುರ್ಗ: ತಬ್ಲಿಘಿಗಳ ಜೊತೆ ನಂಟು, ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಸಾವು

ಹೀಗಾಗಿ ಪ್ರತಿಭಟನಾಕಾರರನ್ನ ಕಾರ್ಪೊರೇಟರ್‌ ಸಹೋದರ ಕೇಶವ್‌ ಅವರು ಸಮಾಧಾನಪಡಿಸುವ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರದೇಶದಲ್ಲಿ ಹೆಚ್ಚಾಗಿ ಪೌಕಾರ್ಮಿಕರೇ ವಾಸಿಸುತ್ತಿದ್ದಾರೆ. ಹೀಗಾಗಿ ನಮ್ಮ ಪ್ರದೇಶದಲ್ಲಿ ಒಂದೇ ಒಂದು ಕೊರೋನಾ ಕೇಸ್‌ ಪತ್ತೆಯಾಗಿಲ್ಲ, ಹೀಗಾಗಿ ಕೋವಿಡ್‌ ಟೆಸ್ಟ್‌ ಮಾಡಿಸಬೇಡಿ ಎಂದು ಕಿರಿಕ್‌ ತಗೆದಿದ್ದಾರೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್