'ಹೂವು ಬೆಳೆಯಲು 50  ಲಕ್ಷ ಎಂದೇ ಇಲ್ಲ, ಬಿಎಸ್‌ವೈ ಟೀಕಿಸಲ್ಲ ಅಂದೋರು ಯಾರು?'

'ಹೂವು ಬೆಳೆಯಲು 50  ಲಕ್ಷ ಎಂದೇ ಇಲ್ಲ, ಬಿಎಸ್‌ವೈ ಟೀಕಿಸಲ್ಲ ಅಂದೋರು ಯಾರು?'

Published : Jun 02, 2020, 09:32 PM ISTUpdated : Jul 15, 2020, 04:50 PM IST

ಲಾಕ್ ಡೌನ್ ನಡುವೆ ಮಕ್ಕಳ ಪರಿಸ್ಥಿತಿ ಏನು? ಮಕ್ಕಳಿಗೆ ಒಂದು ವರ್ಷ ಶಾಲೆ ಇರದಿದ್ದರೆ ಏನಾಗುತ್ತದೆ? ಶಾಲೆಯಿಂದ ಮಕ್ಕಳು ಹೊರಕ್ಕೆ ಬಂದರೆ ಏಕಾಗ್ರತೆ ಹೊರಟು ಹೋಗುತ್ತದೆ

ಬೆಂಗಳೂರು( ಜೂ .02) ಲಾಕ್ ಡೌನ್ ಸಂದರ್ಭ ಮಕ್ಕಳ ಸುರಕ್ಷತೆ ಹೇಗೆ? ರೈತರ ಸಂಕಷ್ಟ ಬಗೆಹರಿಸಲು ವಿರೋಧ ಪಕ್ಷ ಕೊಟ್ಟ ಸಲಹೆಯನ್ನು ಬಿಎಸ್ ಯಡಿಯೂರಪ್ಪ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಹೂವು ಬೆಳೆಯಲು 50 ಲಕ್ಷ ಬೇಕು ಎಂದೇ ಇಲ್ಲ

ಸಿದ್ದರಾಮಯ್ಯ ಯಾವ ಕಾರಣಕ್ಕೆ ಯಡಿಯೂರಪ್ಪ ಅವರನ್ನು ಟೀಕೆ ಮಾಡಲ್ಲ? ನಾನು ಹೂವು ಬೆಳೆಯಲು 50  ಲಕ್ಷ  ಬೇಕು ಎಂದು ಹೇಳಿಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್