'ಕೊರೋನಾ ಸಂದರ್ಭ ನಾನು ಸಿಎಂ ಆಗಿದ್ದರೆ ಏನ್‌ ಮಾಡುತ್ತಿದ್ದೆ'

'ಕೊರೋನಾ ಸಂದರ್ಭ ನಾನು ಸಿಎಂ ಆಗಿದ್ದರೆ ಏನ್‌ ಮಾಡುತ್ತಿದ್ದೆ'

Published : Jun 02, 2020, 11:10 PM ISTUpdated : Jun 02, 2020, 11:12 PM IST

ಲಾಕ್ ಡೌನ್ ನಡುವೆ ವಿರೋಧ ಪಕ್ಷದ ಕೆಲಸ ಏನು? ಸಿದ್ದರಾಮಯ್ಯ ಹೇಳುತ್ತಾರೆ ಕೇಳಿ/ ಸಿದ್ದರಾಮಯ್ಯ ಸಿಎಂ ಆಗಿದ್ದರೆ ಲಾಕ್ ಡೌನ್ ವೇಳೆ ಏನು ಮಾಡುತ್ತಿದ್ದರು?

ಬೆಂಗಳೂರು( ಜೂ .02) ಲಾಕ್ ಡೌನ್ ಸಂದರ್ಭದಲ್ಲಿ ವಿರೋಧ ಪಕ್ಷಗಳ ಕೆಲಸ ಏನು? ವಿರೋಧ ಪಕ್ಷಗಳು ಏನು ಮಾಡುತ್ತಿವೆ? ಏನು ಮಾಡಬೇಕು ಎಂಬುದನ್ನು ಸಿದ್ದರಾಂಯ್ಯ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಹೂವು ಬೆಳೆಯಲು ಐವತ್ತು ಲಕ್ಷ ಎಂದೇ ಇಲ್ಲ, ಯಾರ್ರೀ ಹೇಳಿದ್ದು

ವಿರೋಧ ಪಕ್ಷಗಳ ಸಭೆ ಮಾಡಿ ಅಲ್ಲಿ ಮಾಹಿತಿ ಕಲೆ ಹಾಕಿ ಸರ್ಕಾರಕ್ಕೆ ನೀಡಿದ್ದೇವೆ. ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರು ಬಡವರಿಗೆ ನೆರವಾಗುವ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದು ತಿಳಿಸಿದ್ದಾರೆ.

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!