'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ವಿರೋಧ: ಪಿಐಎಲ್‌ ಸಲ್ಲಿಸಲು ತನ್ವೀರ್ ಸೇಠ್ ನಿರ್ಧಾರ

'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ವಿರೋಧ: ಪಿಐಎಲ್‌ ಸಲ್ಲಿಸಲು ತನ್ವೀರ್ ಸೇಠ್ ನಿರ್ಧಾರ

Published : Nov 12, 2022, 04:53 PM IST

'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದ್ದು, ನಾಟಕಕ್ಕೆ ತಡೆಯಾಜ್ಞೆ ಕೋರಿ ಪಿಐಎಲ್‌ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್‌ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನಕ್ಕೆ ವಿರೋಧ ವ್ಯಕ್ತವಾಗಿದ್ದು, ಹೈಕೊರ್ಟ್‌ಗೆ ಒಂದು ಪಿಐಎಲ್‌ ಹಾಕಬೇಕು ಅನ್ನುವ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಮೈಸೂರಿನಲ್ಲಿ  ತನ್ವೀರ್ ಸೇಠ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟ ನಡೆಸುತ್ತೇನೆ. ಇತಿಹಾಸ ಪುಟಗಳಲ್ಲಿರುವ ನೈಜತೆಯನ್ನು ಬಿಟ್ಟು ಆಯ್ದ ಭಾಗಗಳನ್ನು ಮಾತ್ರ ತೋರಿಸಿ, ಟಿಪ್ಪುವಿನ ನೈಜ ಬಣ್ಣ ಇದೆ ಎಂದು ತೋರಿಸುವುದು ದೇಶಕ್ಕೆ ತೊಂದರೆ ಕೊಡುವಂತಹ ಕೆಲಸವಾಗಿದೆ ಎಂದು ಅವರು ಹೇಳಿದ್ದಾರೆ.

ಶ್ರೀ ರವಿಶಂಕರ್ ಗುರೂಜಿಗೆ 'ಗಾಂಧಿ ಪೀಸ್ ಪಿಲಿಗ್ರಿಮ್' ಪ್ರಶಸ್ತಿ ಪ್ರದಾನ
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!