'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ವಿರೋಧ: ಪಿಐಎಲ್‌ ಸಲ್ಲಿಸಲು ತನ್ವೀರ್ ಸೇಠ್ ನಿರ್ಧಾರ

'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ವಿರೋಧ: ಪಿಐಎಲ್‌ ಸಲ್ಲಿಸಲು ತನ್ವೀರ್ ಸೇಠ್ ನಿರ್ಧಾರ

Published : Nov 12, 2022, 04:53 PM IST

'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದ್ದು, ನಾಟಕಕ್ಕೆ ತಡೆಯಾಜ್ಞೆ ಕೋರಿ ಪಿಐಎಲ್‌ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್‌ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನಕ್ಕೆ ವಿರೋಧ ವ್ಯಕ್ತವಾಗಿದ್ದು, ಹೈಕೊರ್ಟ್‌ಗೆ ಒಂದು ಪಿಐಎಲ್‌ ಹಾಕಬೇಕು ಅನ್ನುವ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಮೈಸೂರಿನಲ್ಲಿ  ತನ್ವೀರ್ ಸೇಠ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟ ನಡೆಸುತ್ತೇನೆ. ಇತಿಹಾಸ ಪುಟಗಳಲ್ಲಿರುವ ನೈಜತೆಯನ್ನು ಬಿಟ್ಟು ಆಯ್ದ ಭಾಗಗಳನ್ನು ಮಾತ್ರ ತೋರಿಸಿ, ಟಿಪ್ಪುವಿನ ನೈಜ ಬಣ್ಣ ಇದೆ ಎಂದು ತೋರಿಸುವುದು ದೇಶಕ್ಕೆ ತೊಂದರೆ ಕೊಡುವಂತಹ ಕೆಲಸವಾಗಿದೆ ಎಂದು ಅವರು ಹೇಳಿದ್ದಾರೆ.

ಶ್ರೀ ರವಿಶಂಕರ್ ಗುರೂಜಿಗೆ 'ಗಾಂಧಿ ಪೀಸ್ ಪಿಲಿಗ್ರಿಮ್' ಪ್ರಶಸ್ತಿ ಪ್ರದಾನ
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?