'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ವಿರೋಧ: ಪಿಐಎಲ್‌ ಸಲ್ಲಿಸಲು ತನ್ವೀರ್ ಸೇಠ್ ನಿರ್ಧಾರ

'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ವಿರೋಧ: ಪಿಐಎಲ್‌ ಸಲ್ಲಿಸಲು ತನ್ವೀರ್ ಸೇಠ್ ನಿರ್ಧಾರ

Published : Nov 12, 2022, 04:53 PM IST

'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದ್ದು, ನಾಟಕಕ್ಕೆ ತಡೆಯಾಜ್ಞೆ ಕೋರಿ ಪಿಐಎಲ್‌ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್‌ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನಕ್ಕೆ ವಿರೋಧ ವ್ಯಕ್ತವಾಗಿದ್ದು, ಹೈಕೊರ್ಟ್‌ಗೆ ಒಂದು ಪಿಐಎಲ್‌ ಹಾಕಬೇಕು ಅನ್ನುವ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಮೈಸೂರಿನಲ್ಲಿ  ತನ್ವೀರ್ ಸೇಠ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟ ನಡೆಸುತ್ತೇನೆ. ಇತಿಹಾಸ ಪುಟಗಳಲ್ಲಿರುವ ನೈಜತೆಯನ್ನು ಬಿಟ್ಟು ಆಯ್ದ ಭಾಗಗಳನ್ನು ಮಾತ್ರ ತೋರಿಸಿ, ಟಿಪ್ಪುವಿನ ನೈಜ ಬಣ್ಣ ಇದೆ ಎಂದು ತೋರಿಸುವುದು ದೇಶಕ್ಕೆ ತೊಂದರೆ ಕೊಡುವಂತಹ ಕೆಲಸವಾಗಿದೆ ಎಂದು ಅವರು ಹೇಳಿದ್ದಾರೆ.

ಶ್ರೀ ರವಿಶಂಕರ್ ಗುರೂಜಿಗೆ 'ಗಾಂಧಿ ಪೀಸ್ ಪಿಲಿಗ್ರಿಮ್' ಪ್ರಶಸ್ತಿ ಪ್ರದಾನ
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!