'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ವಿರೋಧ: ಪಿಐಎಲ್‌ ಸಲ್ಲಿಸಲು ತನ್ವೀರ್ ಸೇಠ್ ನಿರ್ಧಾರ

'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ವಿರೋಧ: ಪಿಐಎಲ್‌ ಸಲ್ಲಿಸಲು ತನ್ವೀರ್ ಸೇಠ್ ನಿರ್ಧಾರ

Published : Nov 12, 2022, 04:53 PM IST

'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನಕ್ಕೆ ತಯಾರಿ ನಡೆದಿದ್ದು, ನಾಟಕಕ್ಕೆ ತಡೆಯಾಜ್ಞೆ ಕೋರಿ ಪಿಐಎಲ್‌ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್‌ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನಕ್ಕೆ ವಿರೋಧ ವ್ಯಕ್ತವಾಗಿದ್ದು, ಹೈಕೊರ್ಟ್‌ಗೆ ಒಂದು ಪಿಐಎಲ್‌ ಹಾಕಬೇಕು ಅನ್ನುವ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಮೈಸೂರಿನಲ್ಲಿ  ತನ್ವೀರ್ ಸೇಠ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟ ನಡೆಸುತ್ತೇನೆ. ಇತಿಹಾಸ ಪುಟಗಳಲ್ಲಿರುವ ನೈಜತೆಯನ್ನು ಬಿಟ್ಟು ಆಯ್ದ ಭಾಗಗಳನ್ನು ಮಾತ್ರ ತೋರಿಸಿ, ಟಿಪ್ಪುವಿನ ನೈಜ ಬಣ್ಣ ಇದೆ ಎಂದು ತೋರಿಸುವುದು ದೇಶಕ್ಕೆ ತೊಂದರೆ ಕೊಡುವಂತಹ ಕೆಲಸವಾಗಿದೆ ಎಂದು ಅವರು ಹೇಳಿದ್ದಾರೆ.

ಶ್ರೀ ರವಿಶಂಕರ್ ಗುರೂಜಿಗೆ 'ಗಾಂಧಿ ಪೀಸ್ ಪಿಲಿಗ್ರಿಮ್' ಪ್ರಶಸ್ತಿ ಪ್ರದಾನ
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!