ದತ್ತಪೀಠದಲ್ಲಿ ಮುಗಿಯದ ಅರ್ಚಕರ ವಿವಾದ: ನ್ಯಾಯಾಂಗ ನಿಂದನೆಯ ಎಚ್ಚರಿಕೆ ನೀಡಿದ ಮುಸ್ಲಿಮರು

ದತ್ತಪೀಠದಲ್ಲಿ ಮುಗಿಯದ ಅರ್ಚಕರ ವಿವಾದ: ನ್ಯಾಯಾಂಗ ನಿಂದನೆಯ ಎಚ್ಚರಿಕೆ ನೀಡಿದ ಮುಸ್ಲಿಮರು

Published : Dec 17, 2022, 03:09 PM IST

ಚಿಕ್ಕಮಗಳೂರಿನಲ್ಲಿ ದತ್ತಪೀಠ ಸಂಘರ್ಷ ಇನ್ನು ಮುಗಿದಿಲ್ಲ. ದತ್ತಜಯಂತಿ ಮುಗಿದರೂ,  ಅರ್ಚಕರ ವಿವಾದ ತಾರಕಕ್ಕೇರಿದೆ.
 

ದತ್ತ ಮಂದಿರದಲ್ಲಿ  ಹಿಂದೂ ಅರ್ಚಕರ ಪೂಜೆಗೆ ವಿರೋಧ ವ್ಯಕ್ತವಾಗಿದ್ದು, ಅರ್ಚಕರ ಪೂಜೆ ಅಸಿಂಧುಗೊಳಿಸುವಂತೆ ಮುಸ್ಲಿಮರು ಒತ್ತಾಯಿಸಿದ್ದಾರೆ. ಈ ಹಿಂದಿನ ಪದ್ಧತಿಯನ್ನೇ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ. ಮೂರು ದಿನಕ್ಕೆ ಮಾತ್ರ ಅರ್ಚಕರ ಪೂಜೆ ಎಂದು ಕೋರ್ಟ್‌ ಹೇಳಿದೆ. ದತ್ತ ಪೀಠದಲ್ಲಿ ಮುಜಾವರ್‌ ಮಾತ್ರ ಪೂಜೆ ಮಾಡಬೇಕು. ದತ್ತ ಜಯಂತಿ ಮುಗಿದರೂ ಅರ್ಚಕರಿಂದ ಪೂಜೆ ಮಾಡಿಸುತ್ತಿದ್ದಾರೆ. ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸೋದಾಗಿ ಎಚ್ಚರಿಕೆ ನೀಡಲಾಗಿದೆ. ಜಿಲ್ಲಾಡಳಿತ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿದೆ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದಾರೆ.

Shivamogga: ರೌಡಿಶೀಟರ್‌ಗಳಿಂದ ಮಹಿಳೆ ಮೇಲೆ ಹಲ್ಲೆ, ಕಾರಿಗೆ ಬೆಂಕಿ

 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more