ದತ್ತಪೀಠದಲ್ಲಿ ಮುಗಿಯದ ಅರ್ಚಕರ ವಿವಾದ: ನ್ಯಾಯಾಂಗ ನಿಂದನೆಯ ಎಚ್ಚರಿಕೆ ನೀಡಿದ ಮುಸ್ಲಿಮರು

ದತ್ತಪೀಠದಲ್ಲಿ ಮುಗಿಯದ ಅರ್ಚಕರ ವಿವಾದ: ನ್ಯಾಯಾಂಗ ನಿಂದನೆಯ ಎಚ್ಚರಿಕೆ ನೀಡಿದ ಮುಸ್ಲಿಮರು

Published : Dec 17, 2022, 03:09 PM IST

ಚಿಕ್ಕಮಗಳೂರಿನಲ್ಲಿ ದತ್ತಪೀಠ ಸಂಘರ್ಷ ಇನ್ನು ಮುಗಿದಿಲ್ಲ. ದತ್ತಜಯಂತಿ ಮುಗಿದರೂ,  ಅರ್ಚಕರ ವಿವಾದ ತಾರಕಕ್ಕೇರಿದೆ.
 

ದತ್ತ ಮಂದಿರದಲ್ಲಿ  ಹಿಂದೂ ಅರ್ಚಕರ ಪೂಜೆಗೆ ವಿರೋಧ ವ್ಯಕ್ತವಾಗಿದ್ದು, ಅರ್ಚಕರ ಪೂಜೆ ಅಸಿಂಧುಗೊಳಿಸುವಂತೆ ಮುಸ್ಲಿಮರು ಒತ್ತಾಯಿಸಿದ್ದಾರೆ. ಈ ಹಿಂದಿನ ಪದ್ಧತಿಯನ್ನೇ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ. ಮೂರು ದಿನಕ್ಕೆ ಮಾತ್ರ ಅರ್ಚಕರ ಪೂಜೆ ಎಂದು ಕೋರ್ಟ್‌ ಹೇಳಿದೆ. ದತ್ತ ಪೀಠದಲ್ಲಿ ಮುಜಾವರ್‌ ಮಾತ್ರ ಪೂಜೆ ಮಾಡಬೇಕು. ದತ್ತ ಜಯಂತಿ ಮುಗಿದರೂ ಅರ್ಚಕರಿಂದ ಪೂಜೆ ಮಾಡಿಸುತ್ತಿದ್ದಾರೆ. ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸೋದಾಗಿ ಎಚ್ಚರಿಕೆ ನೀಡಲಾಗಿದೆ. ಜಿಲ್ಲಾಡಳಿತ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿದೆ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದಾರೆ.

Shivamogga: ರೌಡಿಶೀಟರ್‌ಗಳಿಂದ ಮಹಿಳೆ ಮೇಲೆ ಹಲ್ಲೆ, ಕಾರಿಗೆ ಬೆಂಕಿ

 

 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more