ದತ್ತಪೀಠದಲ್ಲಿ ಮುಗಿಯದ ಅರ್ಚಕರ ವಿವಾದ: ನ್ಯಾಯಾಂಗ ನಿಂದನೆಯ ಎಚ್ಚರಿಕೆ ನೀಡಿದ ಮುಸ್ಲಿಮರು

ದತ್ತಪೀಠದಲ್ಲಿ ಮುಗಿಯದ ಅರ್ಚಕರ ವಿವಾದ: ನ್ಯಾಯಾಂಗ ನಿಂದನೆಯ ಎಚ್ಚರಿಕೆ ನೀಡಿದ ಮುಸ್ಲಿಮರು

Published : Dec 17, 2022, 03:09 PM IST

ಚಿಕ್ಕಮಗಳೂರಿನಲ್ಲಿ ದತ್ತಪೀಠ ಸಂಘರ್ಷ ಇನ್ನು ಮುಗಿದಿಲ್ಲ. ದತ್ತಜಯಂತಿ ಮುಗಿದರೂ,  ಅರ್ಚಕರ ವಿವಾದ ತಾರಕಕ್ಕೇರಿದೆ.
 

ದತ್ತ ಮಂದಿರದಲ್ಲಿ  ಹಿಂದೂ ಅರ್ಚಕರ ಪೂಜೆಗೆ ವಿರೋಧ ವ್ಯಕ್ತವಾಗಿದ್ದು, ಅರ್ಚಕರ ಪೂಜೆ ಅಸಿಂಧುಗೊಳಿಸುವಂತೆ ಮುಸ್ಲಿಮರು ಒತ್ತಾಯಿಸಿದ್ದಾರೆ. ಈ ಹಿಂದಿನ ಪದ್ಧತಿಯನ್ನೇ ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ. ಮೂರು ದಿನಕ್ಕೆ ಮಾತ್ರ ಅರ್ಚಕರ ಪೂಜೆ ಎಂದು ಕೋರ್ಟ್‌ ಹೇಳಿದೆ. ದತ್ತ ಪೀಠದಲ್ಲಿ ಮುಜಾವರ್‌ ಮಾತ್ರ ಪೂಜೆ ಮಾಡಬೇಕು. ದತ್ತ ಜಯಂತಿ ಮುಗಿದರೂ ಅರ್ಚಕರಿಂದ ಪೂಜೆ ಮಾಡಿಸುತ್ತಿದ್ದಾರೆ. ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸೋದಾಗಿ ಎಚ್ಚರಿಕೆ ನೀಡಲಾಗಿದೆ. ಜಿಲ್ಲಾಡಳಿತ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿದೆ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದಾರೆ.

Shivamogga: ರೌಡಿಶೀಟರ್‌ಗಳಿಂದ ಮಹಿಳೆ ಮೇಲೆ ಹಲ್ಲೆ, ಕಾರಿಗೆ ಬೆಂಕಿ

 

 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more