ಹಳ್ಳಿ ಅಡುಗೆ ತಿಂದು, ಇಳಕಲ್ ಸೀರೆಯಲ್ಲಿ ಸಖತ್‌ ಮಿಂಚಿದ ಹೆಣ್ಮಕ್ಳು!

ಹಳ್ಳಿ ಅಡುಗೆ ತಿಂದು, ಇಳಕಲ್ ಸೀರೆಯಲ್ಲಿ ಸಖತ್‌ ಮಿಂಚಿದ ಹೆಣ್ಮಕ್ಳು!

Suvarna News   | Asianet News
Published : Jan 23, 2020, 01:11 PM IST

ನಮ್ಮ ಜನಪದ, ನಮ್ಮ ಸಂಸ್ಕೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾಲೇಜು ವಿದ್ಯಾರ್ಥಿಗಳು| ಬಾಗಲಕೋಟೆ ಜಿಲ್ಲೆಯ ಸಾವಳಗಿ ಸರ್ಕಾರಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ| ವಿದ್ಯಾರ್ಥಿಗಳು ಶಲ್ಯ, ಶರ್ಟ್‌ ಜೊತೆ ಪಂಚೆಯಲ್ಲಿ ಮಿಂಚಿದ್ರೆ,  ವಿದ್ಯಾರ್ಥಿನಿಯರು ಇಲಕಲ್ ಸೀರೆಯಲ್ಲಿ ಮಿಂಚಿದ್ದಾರೆ|

ಬಾಗಲಕೋಟೆ(ಜ.23): ಹಳ್ಳಿಯ ಅಡುಗೆಯ ಜೊತೆಗೆ ಉಡುಗೆ ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿ ವಿಶಿಷ್ಟ, ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆದಿದ್ದು ಜಿಲ್ಲೆಯ ಸಾವಳಗಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಚೆನ್ನಪ್ಪ ನಿಂಗಪ್ಪ ನಿರಾಣಿ ಸರಕಾರಿ ಕಾಲೇಜಿನಲ್ಲಿ. 

ಬಿ.ಎ ಹಾಗೂ ಬಿಕಾಂ ವಿದ್ಯಾರ್ಥಿಗಳಿಂದ ಸಂಕ್ರಾಂತಿ ಸೊಗಡು ಜೊತೆಗೆ ನಮ್ಮ ಜನಪದ, ನಮ್ಮ ಸಂಸ್ಕೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಎತ್ತಿನ ಬಂಡಿಯಲ್ಲಿ ಬಂದ್ರೆ, ವಿದ್ಯಾರ್ಥಿನಿಯರು ಇಳಕಲ್ ಸೀರೆಯುಟ್ಟು ತಮ್ಮ ಮನೆಯಲ್ಲಿ ನಾನಾ ತರಹದ ಅಡಿಗೆಗಳನ್ನು ಮಾಡಿಕೊಂಡು ಕಾಲೇಜಿಗೆ ಆಗಮಿಸಿ ಗಮನ ಸೆಳೆದಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!