ಹಳ್ಳಿ ಅಡುಗೆ ತಿಂದು, ಇಳಕಲ್ ಸೀರೆಯಲ್ಲಿ ಸಖತ್‌ ಮಿಂಚಿದ ಹೆಣ್ಮಕ್ಳು!

ಹಳ್ಳಿ ಅಡುಗೆ ತಿಂದು, ಇಳಕಲ್ ಸೀರೆಯಲ್ಲಿ ಸಖತ್‌ ಮಿಂಚಿದ ಹೆಣ್ಮಕ್ಳು!

Suvarna News   | Asianet News
Published : Jan 23, 2020, 01:11 PM IST

ನಮ್ಮ ಜನಪದ, ನಮ್ಮ ಸಂಸ್ಕೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾಲೇಜು ವಿದ್ಯಾರ್ಥಿಗಳು| ಬಾಗಲಕೋಟೆ ಜಿಲ್ಲೆಯ ಸಾವಳಗಿ ಸರ್ಕಾರಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ| ವಿದ್ಯಾರ್ಥಿಗಳು ಶಲ್ಯ, ಶರ್ಟ್‌ ಜೊತೆ ಪಂಚೆಯಲ್ಲಿ ಮಿಂಚಿದ್ರೆ,  ವಿದ್ಯಾರ್ಥಿನಿಯರು ಇಲಕಲ್ ಸೀರೆಯಲ್ಲಿ ಮಿಂಚಿದ್ದಾರೆ|

ಬಾಗಲಕೋಟೆ(ಜ.23): ಹಳ್ಳಿಯ ಅಡುಗೆಯ ಜೊತೆಗೆ ಉಡುಗೆ ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿ ವಿಶಿಷ್ಟ, ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆದಿದ್ದು ಜಿಲ್ಲೆಯ ಸಾವಳಗಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಚೆನ್ನಪ್ಪ ನಿಂಗಪ್ಪ ನಿರಾಣಿ ಸರಕಾರಿ ಕಾಲೇಜಿನಲ್ಲಿ. 

ಬಿ.ಎ ಹಾಗೂ ಬಿಕಾಂ ವಿದ್ಯಾರ್ಥಿಗಳಿಂದ ಸಂಕ್ರಾಂತಿ ಸೊಗಡು ಜೊತೆಗೆ ನಮ್ಮ ಜನಪದ, ನಮ್ಮ ಸಂಸ್ಕೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಎತ್ತಿನ ಬಂಡಿಯಲ್ಲಿ ಬಂದ್ರೆ, ವಿದ್ಯಾರ್ಥಿನಿಯರು ಇಳಕಲ್ ಸೀರೆಯುಟ್ಟು ತಮ್ಮ ಮನೆಯಲ್ಲಿ ನಾನಾ ತರಹದ ಅಡಿಗೆಗಳನ್ನು ಮಾಡಿಕೊಂಡು ಕಾಲೇಜಿಗೆ ಆಗಮಿಸಿ ಗಮನ ಸೆಳೆದಿದ್ದಾರೆ. 
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!