ಹಳ್ಳಿ ಅಡುಗೆ ತಿಂದು, ಇಳಕಲ್ ಸೀರೆಯಲ್ಲಿ ಸಖತ್‌ ಮಿಂಚಿದ ಹೆಣ್ಮಕ್ಳು!

ಹಳ್ಳಿ ಅಡುಗೆ ತಿಂದು, ಇಳಕಲ್ ಸೀರೆಯಲ್ಲಿ ಸಖತ್‌ ಮಿಂಚಿದ ಹೆಣ್ಮಕ್ಳು!

Published : Jan 23, 2020, 01:11 PM IST

ನಮ್ಮ ಜನಪದ, ನಮ್ಮ ಸಂಸ್ಕೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾಲೇಜು ವಿದ್ಯಾರ್ಥಿಗಳು| ಬಾಗಲಕೋಟೆ ಜಿಲ್ಲೆಯ ಸಾವಳಗಿ ಸರ್ಕಾರಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ| ವಿದ್ಯಾರ್ಥಿಗಳು ಶಲ್ಯ, ಶರ್ಟ್‌ ಜೊತೆ ಪಂಚೆಯಲ್ಲಿ ಮಿಂಚಿದ್ರೆ,  ವಿದ್ಯಾರ್ಥಿನಿಯರು ಇಲಕಲ್ ಸೀರೆಯಲ್ಲಿ ಮಿಂಚಿದ್ದಾರೆ|

ಬಾಗಲಕೋಟೆ(ಜ.23): ಹಳ್ಳಿಯ ಅಡುಗೆಯ ಜೊತೆಗೆ ಉಡುಗೆ ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿ ವಿಶಿಷ್ಟ, ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆದಿದ್ದು ಜಿಲ್ಲೆಯ ಸಾವಳಗಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಚೆನ್ನಪ್ಪ ನಿಂಗಪ್ಪ ನಿರಾಣಿ ಸರಕಾರಿ ಕಾಲೇಜಿನಲ್ಲಿ. 

ಬಿ.ಎ ಹಾಗೂ ಬಿಕಾಂ ವಿದ್ಯಾರ್ಥಿಗಳಿಂದ ಸಂಕ್ರಾಂತಿ ಸೊಗಡು ಜೊತೆಗೆ ನಮ್ಮ ಜನಪದ, ನಮ್ಮ ಸಂಸ್ಕೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಎತ್ತಿನ ಬಂಡಿಯಲ್ಲಿ ಬಂದ್ರೆ, ವಿದ್ಯಾರ್ಥಿನಿಯರು ಇಳಕಲ್ ಸೀರೆಯುಟ್ಟು ತಮ್ಮ ಮನೆಯಲ್ಲಿ ನಾನಾ ತರಹದ ಅಡಿಗೆಗಳನ್ನು ಮಾಡಿಕೊಂಡು ಕಾಲೇಜಿಗೆ ಆಗಮಿಸಿ ಗಮನ ಸೆಳೆದಿದ್ದಾರೆ. 
 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?