ಹಳ್ಳಿ ಅಡುಗೆ ತಿಂದು, ಇಳಕಲ್ ಸೀರೆಯಲ್ಲಿ ಸಖತ್‌ ಮಿಂಚಿದ ಹೆಣ್ಮಕ್ಳು!

ಹಳ್ಳಿ ಅಡುಗೆ ತಿಂದು, ಇಳಕಲ್ ಸೀರೆಯಲ್ಲಿ ಸಖತ್‌ ಮಿಂಚಿದ ಹೆಣ್ಮಕ್ಳು!

Published : Jan 23, 2020, 01:11 PM IST

ನಮ್ಮ ಜನಪದ, ನಮ್ಮ ಸಂಸ್ಕೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾಲೇಜು ವಿದ್ಯಾರ್ಥಿಗಳು| ಬಾಗಲಕೋಟೆ ಜಿಲ್ಲೆಯ ಸಾವಳಗಿ ಸರ್ಕಾರಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ| ವಿದ್ಯಾರ್ಥಿಗಳು ಶಲ್ಯ, ಶರ್ಟ್‌ ಜೊತೆ ಪಂಚೆಯಲ್ಲಿ ಮಿಂಚಿದ್ರೆ,  ವಿದ್ಯಾರ್ಥಿನಿಯರು ಇಲಕಲ್ ಸೀರೆಯಲ್ಲಿ ಮಿಂಚಿದ್ದಾರೆ|

ಬಾಗಲಕೋಟೆ(ಜ.23): ಹಳ್ಳಿಯ ಅಡುಗೆಯ ಜೊತೆಗೆ ಉಡುಗೆ ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿ ವಿಶಿಷ್ಟ, ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆದಿದ್ದು ಜಿಲ್ಲೆಯ ಸಾವಳಗಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಚೆನ್ನಪ್ಪ ನಿಂಗಪ್ಪ ನಿರಾಣಿ ಸರಕಾರಿ ಕಾಲೇಜಿನಲ್ಲಿ. 

ಬಿ.ಎ ಹಾಗೂ ಬಿಕಾಂ ವಿದ್ಯಾರ್ಥಿಗಳಿಂದ ಸಂಕ್ರಾಂತಿ ಸೊಗಡು ಜೊತೆಗೆ ನಮ್ಮ ಜನಪದ, ನಮ್ಮ ಸಂಸ್ಕೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಎತ್ತಿನ ಬಂಡಿಯಲ್ಲಿ ಬಂದ್ರೆ, ವಿದ್ಯಾರ್ಥಿನಿಯರು ಇಳಕಲ್ ಸೀರೆಯುಟ್ಟು ತಮ್ಮ ಮನೆಯಲ್ಲಿ ನಾನಾ ತರಹದ ಅಡಿಗೆಗಳನ್ನು ಮಾಡಿಕೊಂಡು ಕಾಲೇಜಿಗೆ ಆಗಮಿಸಿ ಗಮನ ಸೆಳೆದಿದ್ದಾರೆ. 
 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!