ಹಳ್ಳಿ ಅಡುಗೆ ತಿಂದು, ಇಳಕಲ್ ಸೀರೆಯಲ್ಲಿ ಸಖತ್‌ ಮಿಂಚಿದ ಹೆಣ್ಮಕ್ಳು!

ಹಳ್ಳಿ ಅಡುಗೆ ತಿಂದು, ಇಳಕಲ್ ಸೀರೆಯಲ್ಲಿ ಸಖತ್‌ ಮಿಂಚಿದ ಹೆಣ್ಮಕ್ಳು!

Suvarna News   | Asianet News
Published : Jan 23, 2020, 01:11 PM IST

ನಮ್ಮ ಜನಪದ, ನಮ್ಮ ಸಂಸ್ಕೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾಲೇಜು ವಿದ್ಯಾರ್ಥಿಗಳು| ಬಾಗಲಕೋಟೆ ಜಿಲ್ಲೆಯ ಸಾವಳಗಿ ಸರ್ಕಾರಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ| ವಿದ್ಯಾರ್ಥಿಗಳು ಶಲ್ಯ, ಶರ್ಟ್‌ ಜೊತೆ ಪಂಚೆಯಲ್ಲಿ ಮಿಂಚಿದ್ರೆ,  ವಿದ್ಯಾರ್ಥಿನಿಯರು ಇಲಕಲ್ ಸೀರೆಯಲ್ಲಿ ಮಿಂಚಿದ್ದಾರೆ|

ಬಾಗಲಕೋಟೆ(ಜ.23): ಹಳ್ಳಿಯ ಅಡುಗೆಯ ಜೊತೆಗೆ ಉಡುಗೆ ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿ ವಿಶಿಷ್ಟ, ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆದಿದ್ದು ಜಿಲ್ಲೆಯ ಸಾವಳಗಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಚೆನ್ನಪ್ಪ ನಿಂಗಪ್ಪ ನಿರಾಣಿ ಸರಕಾರಿ ಕಾಲೇಜಿನಲ್ಲಿ. 

ಬಿ.ಎ ಹಾಗೂ ಬಿಕಾಂ ವಿದ್ಯಾರ್ಥಿಗಳಿಂದ ಸಂಕ್ರಾಂತಿ ಸೊಗಡು ಜೊತೆಗೆ ನಮ್ಮ ಜನಪದ, ನಮ್ಮ ಸಂಸ್ಕೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಎತ್ತಿನ ಬಂಡಿಯಲ್ಲಿ ಬಂದ್ರೆ, ವಿದ್ಯಾರ್ಥಿನಿಯರು ಇಳಕಲ್ ಸೀರೆಯುಟ್ಟು ತಮ್ಮ ಮನೆಯಲ್ಲಿ ನಾನಾ ತರಹದ ಅಡಿಗೆಗಳನ್ನು ಮಾಡಿಕೊಂಡು ಕಾಲೇಜಿಗೆ ಆಗಮಿಸಿ ಗಮನ ಸೆಳೆದಿದ್ದಾರೆ. 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!