ಹಳ್ಳಿ ಅಡುಗೆ ತಿಂದು, ಇಳಕಲ್ ಸೀರೆಯಲ್ಲಿ ಸಖತ್‌ ಮಿಂಚಿದ ಹೆಣ್ಮಕ್ಳು!

ಹಳ್ಳಿ ಅಡುಗೆ ತಿಂದು, ಇಳಕಲ್ ಸೀರೆಯಲ್ಲಿ ಸಖತ್‌ ಮಿಂಚಿದ ಹೆಣ್ಮಕ್ಳು!

Suvarna News   | Asianet News
Published : Jan 23, 2020, 01:11 PM IST

ನಮ್ಮ ಜನಪದ, ನಮ್ಮ ಸಂಸ್ಕೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾಲೇಜು ವಿದ್ಯಾರ್ಥಿಗಳು| ಬಾಗಲಕೋಟೆ ಜಿಲ್ಲೆಯ ಸಾವಳಗಿ ಸರ್ಕಾರಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ| ವಿದ್ಯಾರ್ಥಿಗಳು ಶಲ್ಯ, ಶರ್ಟ್‌ ಜೊತೆ ಪಂಚೆಯಲ್ಲಿ ಮಿಂಚಿದ್ರೆ,  ವಿದ್ಯಾರ್ಥಿನಿಯರು ಇಲಕಲ್ ಸೀರೆಯಲ್ಲಿ ಮಿಂಚಿದ್ದಾರೆ|

ಬಾಗಲಕೋಟೆ(ಜ.23): ಹಳ್ಳಿಯ ಅಡುಗೆಯ ಜೊತೆಗೆ ಉಡುಗೆ ತೊಟ್ಟು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿ ವಿಶಿಷ್ಟ, ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆದಿದ್ದು ಜಿಲ್ಲೆಯ ಸಾವಳಗಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಚೆನ್ನಪ್ಪ ನಿಂಗಪ್ಪ ನಿರಾಣಿ ಸರಕಾರಿ ಕಾಲೇಜಿನಲ್ಲಿ. 

ಬಿ.ಎ ಹಾಗೂ ಬಿಕಾಂ ವಿದ್ಯಾರ್ಥಿಗಳಿಂದ ಸಂಕ್ರಾಂತಿ ಸೊಗಡು ಜೊತೆಗೆ ನಮ್ಮ ಜನಪದ, ನಮ್ಮ ಸಂಸ್ಕೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಎತ್ತಿನ ಬಂಡಿಯಲ್ಲಿ ಬಂದ್ರೆ, ವಿದ್ಯಾರ್ಥಿನಿಯರು ಇಳಕಲ್ ಸೀರೆಯುಟ್ಟು ತಮ್ಮ ಮನೆಯಲ್ಲಿ ನಾನಾ ತರಹದ ಅಡಿಗೆಗಳನ್ನು ಮಾಡಿಕೊಂಡು ಕಾಲೇಜಿಗೆ ಆಗಮಿಸಿ ಗಮನ ಸೆಳೆದಿದ್ದಾರೆ. 
 

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?