ಶಕ್ತಿ ಯೋಜನೆ ಎಫೆಕ್ಟ್‌, ಆಟೋಗಳು ಖಾಲಿ..ಖಾಲಿ: ಮಾರಾಟಕ್ಕೆ ಮುಂದಾದ ಆಟೋ ಮಾಲೀಕರು

ಶಕ್ತಿ ಯೋಜನೆ ಎಫೆಕ್ಟ್‌, ಆಟೋಗಳು ಖಾಲಿ..ಖಾಲಿ: ಮಾರಾಟಕ್ಕೆ ಮುಂದಾದ ಆಟೋ ಮಾಲೀಕರು

Published : Jun 27, 2023, 10:31 AM IST

ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಘೋಷಣೆ ಮಾಡಿದ ಹಿನ್ನೆಲೆ ಪ್ರಯಾಣಿಕರಿಲ್ಲದೇ ಕಂಗಾಲಾಗಿರುವ ಆಟೋ ಮಾಲೀಕರು ಆಟೋಗಳನ್ನು ಮಾರಲು ಮುಂದಾಗಿದ್ದಾರೆ.
 

ಬೆಂಗಳೂರು: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದಾಗಿನಿಂದ ಆಟೋ ಮಾಲೀಕರು ಪರದಾಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣ ಇರುವ ಹಿನ್ನೆಲೆ ಎಲ್ಲಾರು ಬಸ್‌ನಲ್ಲೇ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ಪ್ರಯಾಣಿಕರಿಲ್ಲದೇ ಕಂಗಾಲಾಗಿರುವ ಆಟೋ ಮಾಲೀಕರು ಮಾರಾಟ ಮಾಡಲು ಮುಂದಾಗಿದ್ದಾರೆ. ಅಲ್ಲದೇ ಹೊಸ ನೋಂದಣಿಯನ್ನು ನಿಲ್ಲಿಸುವಂತೆ ಆಟೋ ಚಾಲಕರ ಅಸೋಸಿಯೇಷನ್‌ ಮನವಿ ಮಾಡಿದೆ. ಇನ್ನೂ ಬೆಂಗಳೂರಿನಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಆಟೋಗಳು ಇದ್ದು, ಶೇ.20 ರಷ್ಟು ಮಾರಾಟ ಮಾಡಲು ಮಾಲೀಕರು ಮುಂದಾಗಿದ್ದಾರೆ. ಜೊತೆಗೆ ಸರ್ವೆಯನ್ನು ಮಾಡಿ, ಸರ್ಕಾರಕ್ಕೆ ವರದಿ ಕೊಡಲು ಆಟೋ ಅಸೋಸಿಯೇಷನ್‌ ಮುಂದಾಗಿದೆ.  

ಇದನ್ನೂ ವೀಕ್ಷಿಸಿ: ಬೆಂಗಳೂರಿನಲ್ಲಿ ಎಣ್ಣೆ ನಶೆಯಲ್ಲಿ ಯುವಕರ ಪುಂಡಾಟ: 25ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more