ಶಕ್ತಿ ಯೋಜನೆ ಎಫೆಕ್ಟ್‌, ಆಟೋಗಳು ಖಾಲಿ..ಖಾಲಿ: ಮಾರಾಟಕ್ಕೆ ಮುಂದಾದ ಆಟೋ ಮಾಲೀಕರು

ಶಕ್ತಿ ಯೋಜನೆ ಎಫೆಕ್ಟ್‌, ಆಟೋಗಳು ಖಾಲಿ..ಖಾಲಿ: ಮಾರಾಟಕ್ಕೆ ಮುಂದಾದ ಆಟೋ ಮಾಲೀಕರು

Published : Jun 27, 2023, 10:31 AM IST

ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಘೋಷಣೆ ಮಾಡಿದ ಹಿನ್ನೆಲೆ ಪ್ರಯಾಣಿಕರಿಲ್ಲದೇ ಕಂಗಾಲಾಗಿರುವ ಆಟೋ ಮಾಲೀಕರು ಆಟೋಗಳನ್ನು ಮಾರಲು ಮುಂದಾಗಿದ್ದಾರೆ.
 

ಬೆಂಗಳೂರು: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದಾಗಿನಿಂದ ಆಟೋ ಮಾಲೀಕರು ಪರದಾಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣ ಇರುವ ಹಿನ್ನೆಲೆ ಎಲ್ಲಾರು ಬಸ್‌ನಲ್ಲೇ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ಪ್ರಯಾಣಿಕರಿಲ್ಲದೇ ಕಂಗಾಲಾಗಿರುವ ಆಟೋ ಮಾಲೀಕರು ಮಾರಾಟ ಮಾಡಲು ಮುಂದಾಗಿದ್ದಾರೆ. ಅಲ್ಲದೇ ಹೊಸ ನೋಂದಣಿಯನ್ನು ನಿಲ್ಲಿಸುವಂತೆ ಆಟೋ ಚಾಲಕರ ಅಸೋಸಿಯೇಷನ್‌ ಮನವಿ ಮಾಡಿದೆ. ಇನ್ನೂ ಬೆಂಗಳೂರಿನಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಆಟೋಗಳು ಇದ್ದು, ಶೇ.20 ರಷ್ಟು ಮಾರಾಟ ಮಾಡಲು ಮಾಲೀಕರು ಮುಂದಾಗಿದ್ದಾರೆ. ಜೊತೆಗೆ ಸರ್ವೆಯನ್ನು ಮಾಡಿ, ಸರ್ಕಾರಕ್ಕೆ ವರದಿ ಕೊಡಲು ಆಟೋ ಅಸೋಸಿಯೇಷನ್‌ ಮುಂದಾಗಿದೆ.  

ಇದನ್ನೂ ವೀಕ್ಷಿಸಿ: ಬೆಂಗಳೂರಿನಲ್ಲಿ ಎಣ್ಣೆ ನಶೆಯಲ್ಲಿ ಯುವಕರ ಪುಂಡಾಟ: 25ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more