ಶಕ್ತಿ ಯೋಜನೆ ಎಫೆಕ್ಟ್‌, ಆಟೋಗಳು ಖಾಲಿ..ಖಾಲಿ: ಮಾರಾಟಕ್ಕೆ ಮುಂದಾದ ಆಟೋ ಮಾಲೀಕರು

ಶಕ್ತಿ ಯೋಜನೆ ಎಫೆಕ್ಟ್‌, ಆಟೋಗಳು ಖಾಲಿ..ಖಾಲಿ: ಮಾರಾಟಕ್ಕೆ ಮುಂದಾದ ಆಟೋ ಮಾಲೀಕರು

Published : Jun 27, 2023, 10:31 AM IST

ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಘೋಷಣೆ ಮಾಡಿದ ಹಿನ್ನೆಲೆ ಪ್ರಯಾಣಿಕರಿಲ್ಲದೇ ಕಂಗಾಲಾಗಿರುವ ಆಟೋ ಮಾಲೀಕರು ಆಟೋಗಳನ್ನು ಮಾರಲು ಮುಂದಾಗಿದ್ದಾರೆ.
 

ಬೆಂಗಳೂರು: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದಾಗಿನಿಂದ ಆಟೋ ಮಾಲೀಕರು ಪರದಾಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣ ಇರುವ ಹಿನ್ನೆಲೆ ಎಲ್ಲಾರು ಬಸ್‌ನಲ್ಲೇ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ಪ್ರಯಾಣಿಕರಿಲ್ಲದೇ ಕಂಗಾಲಾಗಿರುವ ಆಟೋ ಮಾಲೀಕರು ಮಾರಾಟ ಮಾಡಲು ಮುಂದಾಗಿದ್ದಾರೆ. ಅಲ್ಲದೇ ಹೊಸ ನೋಂದಣಿಯನ್ನು ನಿಲ್ಲಿಸುವಂತೆ ಆಟೋ ಚಾಲಕರ ಅಸೋಸಿಯೇಷನ್‌ ಮನವಿ ಮಾಡಿದೆ. ಇನ್ನೂ ಬೆಂಗಳೂರಿನಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಆಟೋಗಳು ಇದ್ದು, ಶೇ.20 ರಷ್ಟು ಮಾರಾಟ ಮಾಡಲು ಮಾಲೀಕರು ಮುಂದಾಗಿದ್ದಾರೆ. ಜೊತೆಗೆ ಸರ್ವೆಯನ್ನು ಮಾಡಿ, ಸರ್ಕಾರಕ್ಕೆ ವರದಿ ಕೊಡಲು ಆಟೋ ಅಸೋಸಿಯೇಷನ್‌ ಮುಂದಾಗಿದೆ.  

ಇದನ್ನೂ ವೀಕ್ಷಿಸಿ: ಬೆಂಗಳೂರಿನಲ್ಲಿ ಎಣ್ಣೆ ನಶೆಯಲ್ಲಿ ಯುವಕರ ಪುಂಡಾಟ: 25ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more