ಪದ್ಮಶ್ರೀ ಪುರಸ್ಕೃತೆ ಡಾ. ವಿಜಯಲಕ್ಷ್ಮಿ ಸಾಧನೆಯ ಕಥೆ ।  Dr. Vijalakshmi Deshmane's inspiring journey

ಪದ್ಮಶ್ರೀ ಪುರಸ್ಕೃತೆ ಡಾ. ವಿಜಯಲಕ್ಷ್ಮಿ ಸಾಧನೆಯ ಕಥೆ । Dr. Vijalakshmi Deshmane's inspiring journey

Published : Apr 29, 2025, 12:00 AM IST

Suvarna Kannadiga to Padma Shri - Dr. Vijalakshmi Deshmane's inspiring journey! ಬಡ ಕ್ಯಾನ್ಸರ್ ರೋಗಿಗಳಿಗೆ ಆಸರೆಯ ಬೆಳಕಾಗಿದ್ದ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಈ ವರ್ಷದ ಪದ್ಮಶ್ರೀ ಪ್ರಶಸ್ತಿ ಒಲಿದಿದೆ. 2008ರಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಡಾ.ವಿಜಯಲಕ್ಷ್ಮಿ ಅವರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಿತ್ತು. ಕಿದ್ವಾಯಿ ಆಸ್ಪತ್ರೆ ನಿರ್ದೇಶಕರಾಗಿದ್ದ ಡಾ. ವಿಜಯಲಕ್ಷ್ಮಿ ದೇಶಮಾನೆಗೆ ನಗುವೇ ಆಭರಣ, ಬಡ ಕ್ಯಾನ್ಸರ್ ರೋಗಿಗಳೊಂದಿಗೆ ನಗು ಮೊಗದ ಮಾತಿನಿಂದಲೇ ಚಿಕಿತ್ಸೆ ನೀಡಿ ಯಶಸ್ವಿಯಾದ ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮಿ ತಮ್ಮ ಬಾಲ್ಯ, ಶಿಕ್ಷಣ ಹಾಗೂ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದಾರೆ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?