ಪದ್ಮಶ್ರೀ ಪುರಸ್ಕೃತೆ ಡಾ. ವಿಜಯಲಕ್ಷ್ಮಿ ಸಾಧನೆಯ ಕಥೆ ।  Dr. Vijalakshmi Deshmane's inspiring journey

ಪದ್ಮಶ್ರೀ ಪುರಸ್ಕೃತೆ ಡಾ. ವಿಜಯಲಕ್ಷ್ಮಿ ಸಾಧನೆಯ ಕಥೆ । Dr. Vijalakshmi Deshmane's inspiring journey

Published : Apr 29, 2025, 12:00 AM IST

Suvarna Kannadiga to Padma Shri - Dr. Vijalakshmi Deshmane's inspiring journey! ಬಡ ಕ್ಯಾನ್ಸರ್ ರೋಗಿಗಳಿಗೆ ಆಸರೆಯ ಬೆಳಕಾಗಿದ್ದ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಈ ವರ್ಷದ ಪದ್ಮಶ್ರೀ ಪ್ರಶಸ್ತಿ ಒಲಿದಿದೆ. 2008ರಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಡಾ.ವಿಜಯಲಕ್ಷ್ಮಿ ಅವರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಿತ್ತು. ಕಿದ್ವಾಯಿ ಆಸ್ಪತ್ರೆ ನಿರ್ದೇಶಕರಾಗಿದ್ದ ಡಾ. ವಿಜಯಲಕ್ಷ್ಮಿ ದೇಶಮಾನೆಗೆ ನಗುವೇ ಆಭರಣ, ಬಡ ಕ್ಯಾನ್ಸರ್ ರೋಗಿಗಳೊಂದಿಗೆ ನಗು ಮೊಗದ ಮಾತಿನಿಂದಲೇ ಚಿಕಿತ್ಸೆ ನೀಡಿ ಯಶಸ್ವಿಯಾದ ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮಿ ತಮ್ಮ ಬಾಲ್ಯ, ಶಿಕ್ಷಣ ಹಾಗೂ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದಾರೆ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?