'ಮೀಸಲಾತಿ ಕೊಡಿ.. ಇಲ್ಲಾ ರಾಜೀನಾಮೆ ಕೊಡಿ' ಸಿಎಂಗೆ ಪಂಚಮಸಾಲಿ ಸ್ವಾಮೀಜಿ ಸವಾಲ್

Feb 5, 2021, 10:28 PM IST

ಚಿತ್ರದುರ್ಗ(ಫೆ.  05) ಮೀಸಲಾತಿ ನೀಡಿ ಇಲ್ಲಾ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ.. ಸಿಎಂ ವಿರುದ್ಧ ಪಂಚಮಸಾಲಿ ಶ್ರೀಗಳು ಆಕ್ರೋಶ  ಹೊರಹಾಕಿದ್ದಾರೆ.

ಬಿಎಸ್‌ವೈ ವರ್ಸಸ್ ಯತ್ನಾಳ್; ಮೀಸಲಾತಿ ಹೋರಾಟ

ಜಯಮೃತ್ಯುಂಜಯ ಸ್ವಾಮೀಜಿ ಸಿಎಂ ಬಿಎಸ್ ಯಡಿಯೂರಪ್ಪ  ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.