'ನೋಟಿಸ್‌ಗೆ ಬಾಯಿ ಬಂದಾಗಲ್ಲ.. ಪಂಪ್ ಹೊಡೆಯುವನಲ್ಲ' ಯತ್ನಾಳ್ ಗುಡುಗು

'ನೋಟಿಸ್‌ಗೆ ಬಾಯಿ ಬಂದಾಗಲ್ಲ.. ಪಂಪ್ ಹೊಡೆಯುವನಲ್ಲ' ಯತ್ನಾಳ್ ಗುಡುಗು

Published : Feb 21, 2021, 04:23 PM IST

ಪಂಚಮಸಾಲಿ ಮೀಸಲಾತಿ ಹೋರಾಟ/ ನೋಟಿಸ್ ಕೊಟ್ಟರೆ ನನ್ನ ಬಾಯಿ ಬಂದ್ ಆಗಲ್ಲ/ ನಾನು ಯಾರಿಗೂ ತಲೆ ಬಗ್ಗುವ ರಾಜಕಾರಣಿ ಅಲ್ಲ/  ಪಂಚಮಸಾಲಿ ಹೋರಾಟಕ್ಕೆ ಯತ್ನಾಳ್ ಬಲ

ಬೆಂಗಳೂರು ( ಫೆ.  21)  ಪಂಚಮಸಾಲಿ ಮೀಸಲು ಹೋರಾಟ ತೀವ್ರವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾವೇಶದಲ್ಲಿ ಮಾತನಾಡಿದ್ದಾರೆ.

ವಿಧಾನಸೌಧಕ್ಕೆ ಶಿಫ್ಟ್ ಆದ ಪಂಚಮಸಾಲಿ ಹೋರಾಟ

ನನಗೆ ನೋಟಿಸ್ ಕೊಟ್ಟರೆ ಬಾಯಿ ಬಂದಾಗುವುದಿಲ್ಲ ಎಂದು ಯತ್ನಾಳ್ ಹೇಳಿದಾಗ ಶಿಳ್ಳೆ... ಚಪ್ಪಾಳೆಗಳು ಬಂದವು.   ಈ ಸಲ ತಗೆದುಕೊಂಡು ಹೋಗಲು ಬಂದಿದ್ದೇವೆ. ನಾನು ಯಾರಿಗೂ ಪಂಪ್ ಹೊಡೆಯುವ ರಾಜಕಾರಣಿ ಅಲ್ಲ ಎಂದಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್