'ನೋಟಿಸ್‌ಗೆ ಬಾಯಿ ಬಂದಾಗಲ್ಲ.. ಪಂಪ್ ಹೊಡೆಯುವನಲ್ಲ' ಯತ್ನಾಳ್ ಗುಡುಗು

'ನೋಟಿಸ್‌ಗೆ ಬಾಯಿ ಬಂದಾಗಲ್ಲ.. ಪಂಪ್ ಹೊಡೆಯುವನಲ್ಲ' ಯತ್ನಾಳ್ ಗುಡುಗು

Published : Feb 21, 2021, 04:23 PM IST

ಪಂಚಮಸಾಲಿ ಮೀಸಲಾತಿ ಹೋರಾಟ/ ನೋಟಿಸ್ ಕೊಟ್ಟರೆ ನನ್ನ ಬಾಯಿ ಬಂದ್ ಆಗಲ್ಲ/ ನಾನು ಯಾರಿಗೂ ತಲೆ ಬಗ್ಗುವ ರಾಜಕಾರಣಿ ಅಲ್ಲ/  ಪಂಚಮಸಾಲಿ ಹೋರಾಟಕ್ಕೆ ಯತ್ನಾಳ್ ಬಲ

ಬೆಂಗಳೂರು ( ಫೆ.  21)  ಪಂಚಮಸಾಲಿ ಮೀಸಲು ಹೋರಾಟ ತೀವ್ರವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾವೇಶದಲ್ಲಿ ಮಾತನಾಡಿದ್ದಾರೆ.

ವಿಧಾನಸೌಧಕ್ಕೆ ಶಿಫ್ಟ್ ಆದ ಪಂಚಮಸಾಲಿ ಹೋರಾಟ

ನನಗೆ ನೋಟಿಸ್ ಕೊಟ್ಟರೆ ಬಾಯಿ ಬಂದಾಗುವುದಿಲ್ಲ ಎಂದು ಯತ್ನಾಳ್ ಹೇಳಿದಾಗ ಶಿಳ್ಳೆ... ಚಪ್ಪಾಳೆಗಳು ಬಂದವು.   ಈ ಸಲ ತಗೆದುಕೊಂಡು ಹೋಗಲು ಬಂದಿದ್ದೇವೆ. ನಾನು ಯಾರಿಗೂ ಪಂಪ್ ಹೊಡೆಯುವ ರಾಜಕಾರಣಿ ಅಲ್ಲ ಎಂದಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!