'ನೋಟಿಸ್‌ಗೆ ಬಾಯಿ ಬಂದಾಗಲ್ಲ.. ಪಂಪ್ ಹೊಡೆಯುವನಲ್ಲ' ಯತ್ನಾಳ್ ಗುಡುಗು

'ನೋಟಿಸ್‌ಗೆ ಬಾಯಿ ಬಂದಾಗಲ್ಲ.. ಪಂಪ್ ಹೊಡೆಯುವನಲ್ಲ' ಯತ್ನಾಳ್ ಗುಡುಗು

Published : Feb 21, 2021, 04:23 PM IST

ಪಂಚಮಸಾಲಿ ಮೀಸಲಾತಿ ಹೋರಾಟ/ ನೋಟಿಸ್ ಕೊಟ್ಟರೆ ನನ್ನ ಬಾಯಿ ಬಂದ್ ಆಗಲ್ಲ/ ನಾನು ಯಾರಿಗೂ ತಲೆ ಬಗ್ಗುವ ರಾಜಕಾರಣಿ ಅಲ್ಲ/  ಪಂಚಮಸಾಲಿ ಹೋರಾಟಕ್ಕೆ ಯತ್ನಾಳ್ ಬಲ

ಬೆಂಗಳೂರು ( ಫೆ.  21)  ಪಂಚಮಸಾಲಿ ಮೀಸಲು ಹೋರಾಟ ತೀವ್ರವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾವೇಶದಲ್ಲಿ ಮಾತನಾಡಿದ್ದಾರೆ.

ವಿಧಾನಸೌಧಕ್ಕೆ ಶಿಫ್ಟ್ ಆದ ಪಂಚಮಸಾಲಿ ಹೋರಾಟ

ನನಗೆ ನೋಟಿಸ್ ಕೊಟ್ಟರೆ ಬಾಯಿ ಬಂದಾಗುವುದಿಲ್ಲ ಎಂದು ಯತ್ನಾಳ್ ಹೇಳಿದಾಗ ಶಿಳ್ಳೆ... ಚಪ್ಪಾಳೆಗಳು ಬಂದವು.   ಈ ಸಲ ತಗೆದುಕೊಂಡು ಹೋಗಲು ಬಂದಿದ್ದೇವೆ. ನಾನು ಯಾರಿಗೂ ಪಂಪ್ ಹೊಡೆಯುವ ರಾಜಕಾರಣಿ ಅಲ್ಲ ಎಂದಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?