'ನೋಟಿಸ್‌ಗೆ ಬಾಯಿ ಬಂದಾಗಲ್ಲ.. ಪಂಪ್ ಹೊಡೆಯುವನಲ್ಲ' ಯತ್ನಾಳ್ ಗುಡುಗು

'ನೋಟಿಸ್‌ಗೆ ಬಾಯಿ ಬಂದಾಗಲ್ಲ.. ಪಂಪ್ ಹೊಡೆಯುವನಲ್ಲ' ಯತ್ನಾಳ್ ಗುಡುಗು

Published : Feb 21, 2021, 04:23 PM IST

ಪಂಚಮಸಾಲಿ ಮೀಸಲಾತಿ ಹೋರಾಟ/ ನೋಟಿಸ್ ಕೊಟ್ಟರೆ ನನ್ನ ಬಾಯಿ ಬಂದ್ ಆಗಲ್ಲ/ ನಾನು ಯಾರಿಗೂ ತಲೆ ಬಗ್ಗುವ ರಾಜಕಾರಣಿ ಅಲ್ಲ/  ಪಂಚಮಸಾಲಿ ಹೋರಾಟಕ್ಕೆ ಯತ್ನಾಳ್ ಬಲ

ಬೆಂಗಳೂರು ( ಫೆ.  21)  ಪಂಚಮಸಾಲಿ ಮೀಸಲು ಹೋರಾಟ ತೀವ್ರವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾವೇಶದಲ್ಲಿ ಮಾತನಾಡಿದ್ದಾರೆ.

ವಿಧಾನಸೌಧಕ್ಕೆ ಶಿಫ್ಟ್ ಆದ ಪಂಚಮಸಾಲಿ ಹೋರಾಟ

ನನಗೆ ನೋಟಿಸ್ ಕೊಟ್ಟರೆ ಬಾಯಿ ಬಂದಾಗುವುದಿಲ್ಲ ಎಂದು ಯತ್ನಾಳ್ ಹೇಳಿದಾಗ ಶಿಳ್ಳೆ... ಚಪ್ಪಾಳೆಗಳು ಬಂದವು.   ಈ ಸಲ ತಗೆದುಕೊಂಡು ಹೋಗಲು ಬಂದಿದ್ದೇವೆ. ನಾನು ಯಾರಿಗೂ ಪಂಪ್ ಹೊಡೆಯುವ ರಾಜಕಾರಣಿ ಅಲ್ಲ ಎಂದಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!