ಮೀಸಲಾತಿ ಘೋಷಿಸದಿದ್ರೆ ಬೃಹತ್ ಪ್ರತಿಭಟನೆ: ಸರ್ಕಾರಕ್ಕೆ ಪಂಚಮಸಾಲಿ ಹೋರಾಟಗಾರರ ಎಚ್ಚರಿಕೆ

ಮೀಸಲಾತಿ ಘೋಷಿಸದಿದ್ರೆ ಬೃಹತ್ ಪ್ರತಿಭಟನೆ: ಸರ್ಕಾರಕ್ಕೆ ಪಂಚಮಸಾಲಿ ಹೋರಾಟಗಾರರ ಎಚ್ಚರಿಕೆ

Published : Dec 13, 2022, 03:07 PM IST

ಪಂಚಮಸಾಲಿ ಹೋರಾಟಗಾರರು 2-ಎ ಮೀಸಲಾತಿಗಾಗಿ, ಚಳಿಗಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲಾನ್‌ ಮಾಡಿದ್ದಾರೆ.
 

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪಂಚಮಸಾಲಿ ಹೋರಾಟಗಾರರಿಂದ ಸಿದ್ಧತೆ ನಡೆಸಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್ 19ರಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಮೀಸಲಾತಿ ಘೋಷಿಸದಿದ್ರೆ ಡಿ. 22ರಂದು  ವಿರಾಟ್‌ ಪಂಚಶಕ್ತಿ ಸಮಾವೇಶದ ಮೂಲಕ 25 ಲಕ್ಷ ಜನರನ್ನು ಸೇರಿಸಿ ಬೃಹತ್‌ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಸುವರ್ಣ ಸೌಧದ ಬಳಿ ಪಂಚಮಸಾಲಿ ಸಮಾವೇಶಕ್ಕೆ ಸಿದ್ಧತೆ ನಡೆದಿದ್ದು, ಮೀಸಲಾತಿ ನೀಡದಿದ್ದರೆ ಅಂತಿಮ ಹಂತದ ಹೋರಾಟದ ಎಚ್ಚರಿಕೆ ನೀಡಲಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more