ಮೀಸಲಾತಿ ಘೋಷಿಸದಿದ್ರೆ ಬೃಹತ್ ಪ್ರತಿಭಟನೆ: ಸರ್ಕಾರಕ್ಕೆ ಪಂಚಮಸಾಲಿ ಹೋರಾಟಗಾರರ ಎಚ್ಚರಿಕೆ

ಮೀಸಲಾತಿ ಘೋಷಿಸದಿದ್ರೆ ಬೃಹತ್ ಪ್ರತಿಭಟನೆ: ಸರ್ಕಾರಕ್ಕೆ ಪಂಚಮಸಾಲಿ ಹೋರಾಟಗಾರರ ಎಚ್ಚರಿಕೆ

Published : Dec 13, 2022, 03:07 PM IST

ಪಂಚಮಸಾಲಿ ಹೋರಾಟಗಾರರು 2-ಎ ಮೀಸಲಾತಿಗಾಗಿ, ಚಳಿಗಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲಾನ್‌ ಮಾಡಿದ್ದಾರೆ.
 

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪಂಚಮಸಾಲಿ ಹೋರಾಟಗಾರರಿಂದ ಸಿದ್ಧತೆ ನಡೆಸಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್ 19ರಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಮೀಸಲಾತಿ ಘೋಷಿಸದಿದ್ರೆ ಡಿ. 22ರಂದು  ವಿರಾಟ್‌ ಪಂಚಶಕ್ತಿ ಸಮಾವೇಶದ ಮೂಲಕ 25 ಲಕ್ಷ ಜನರನ್ನು ಸೇರಿಸಿ ಬೃಹತ್‌ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಸುವರ್ಣ ಸೌಧದ ಬಳಿ ಪಂಚಮಸಾಲಿ ಸಮಾವೇಶಕ್ಕೆ ಸಿದ್ಧತೆ ನಡೆದಿದ್ದು, ಮೀಸಲಾತಿ ನೀಡದಿದ್ದರೆ ಅಂತಿಮ ಹಂತದ ಹೋರಾಟದ ಎಚ್ಚರಿಕೆ ನೀಡಲಾಗಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more