ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ಗ ಗೌರಿ ಬಿದನೂರು ವಾಟದಹಳ್ಳಿ ಗ್ರಾಪಂ ಅಧ್ಯಕ್ಷ ಆಯ್ಕೆ

ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ಗ ಗೌರಿ ಬಿದನೂರು ವಾಟದಹಳ್ಳಿ ಗ್ರಾಪಂ ಅಧ್ಯಕ್ಷ ಆಯ್ಕೆ

Published : Apr 24, 2020, 03:16 PM IST

ಏಪ್ರಿಲ್ 24 ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನ. ದೇಶದ ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ಗ್ರಾಮದ ವಾಟದಹಳ್ಳಿ ಗ್ರಾಪಂ ಅಧ್ಯಕ್ಷ ನವೀನ್ ಅಯ್ಕೆಯಾಗಿದ್ದಾರೆ. ಈ ಬಗ್ಗೆ ಸುವರ್ಣ ನ್ಯೂಸ್ ಪ್ರತಿನಿಧಿ ನವೀನ್ ಜೊತೆ ಚಿಟ್‌ ಚಾಟ್ ನಡೆಸಿದ್ದಾರೆ. 
 

ಏಪ್ರಿಲ್ 24 ಇಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನ. ದೇಶದ ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ.  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ಗ್ರಾಮದ ವಾಟದಹಳ್ಳಿ ಗ್ರಾಪಂ ಅಧ್ಯಕ್ಷ ನವೀನ್ ಅಯ್ಕೆಯಾಗಿದ್ದಾರೆ. ಈ ಬಗ್ಗೆ ಸುವರ್ಣ ನ್ಯೂಸ್ ಪ್ರತಿನಿಧಿ ನವೀನ್ ಜೊತೆ ಚಿಟ್‌ ಚಾಟ್ ನಡೆಸಿದ್ದಾರೆ. 

ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!

"

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!