ಪಾಂಡವಪುರ ಸಂಭ್ರಮ: ಸಾಧಕ ರೈತರಿಗೆ ಸನ್ಮಾನ.. ಹುತಾತ್ಮ ಅನ್ನದಾತರಿಗೆ ನಮನ

ಪಾಂಡವಪುರ ಸಂಭ್ರಮ: ಸಾಧಕ ರೈತರಿಗೆ ಸನ್ಮಾನ.. ಹುತಾತ್ಮ ಅನ್ನದಾತರಿಗೆ ನಮನ

Published : Dec 24, 2023, 11:08 AM IST

ರೈತ ಸಾಧಕರಿಗೆ ಸನ್ಮಾನ, ಸ್ಥಳೀಯರ ಕಲಾಪ್ರದರ್ಶನಕ್ಕೆ‌ ಶಿಳ್ಳೆ, ಚಪ್ಪಾಳೆಗಳು ಕೇಳಿಬಂದವು. ವಿಶಿಷ್ಟ ಝೇಂಬೆ ವಾದನ, ಸಿರಿಯಲ್ ಸ್ಟಾರ್‌‌‌ಗಳ ಆಗಮನ ಪಾಂಡವಪುರ ಜನತೆಯ ಖುಷಿಯನ್ನ ದುಪ್ಪಟ್ಟಾಗಿಸಿತ್ತು.‌ ಹಾಗಾದ್ರೆ "ಪಾಂಡವಪುರ ಸಂಭ್ರಮದ‌‌" ಎರಡನೇ ದಿನ ಹೇಗಿತ್ತು ಬನ್ನಿ ನೋಡೋಣ.

ಸಕ್ಕರೆ ನಾಡು ಮಂಡ್ಯದ ಪಾಂಡವಪುರದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಆಯೋಜಿಸಿರುವ "ಪಾಂಡವಪುರ ಸಂಭ್ರಮ"(Pandavapura Celebration) ಎರಡನೇ ದಿನವೂ ಯಶಸ್ವಿಯಾಗಿ ನಡೆಯಿತು. ಪಾಂಡವಪುರದ ಪಾಂಡವ ಕ್ರೀಡಾಂಗಣದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಆಯೋಜಿಸಿರುವ "ಪಾಂಡವಪುರ ಸಂಭ್ರಮ" ಕಾರ್ಯಕ್ರಮಕ್ಕೆ ಎರಡನೇ ದಿನವೂ ಅದ್ಬುತ ರೆಸ್ಪಾನ್ಸ್ ಸಿಕ್ಕಿತು. ರಾಷ್ಟ್ರೀಯ ರೈತ ದಿನಾಚರಣೆ(National Farmer Day) ಹಿನ್ನೆಲೆ ಹುತಾತ್ಮ ರೈತನಾಯಕರಿಗೆ ಪುಷ್ಪನಮನ ಸಲ್ಲಿಸಿದ ಮಾಜಿಸಚಿವ ಸಿಎಸ್ ಪುಟ್ಟರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಈ ವೇಳೆ ಕೃಷಿಯಲ್ಲಿ ಸಾಧನೆಗೈದ ರೈತ ಸಾಧಕರನ್ನ ಗುರುತಿಸಿ ಗೌರವಿಸಲಾಯಿತು. ಬಳಿಕ ಆರಂಭವಾದ ವೇದಿಕೆ ಕಾರ್ಯಕ್ರಮದಲ್ಲಿ ಸ್ಥಳೀಯ ವಿದ್ಯಾರ್ಥಿಗಳು ಜನರನ್ನ ಮನರಂಜಿಸಿದ್ರು. ಶಾಲಾ ವಿದ್ಯಾರ್ಥಿನಿಯರ ಕಂಸಾಳೆ, ಯೋಗ ಪ್ರದರ್ಶನ, ನೃತ್ಯ ಜನರ ಮನಸೆಳೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾದ ಬೃಂದಾವನ ಸಿರಿಯಲ್ ಖ್ಯಾತಿಯ ನಟಿ ಅಮೂಲ್ಯ ವೇದಿಕೆಯ ಮೆರುಗು ಹೆಚ್ಚಿಸಿದ್ರು. ನಂತರ ಆರಂಭವಾದ ಝೇಂಬೆ ವಾದನ ಜನರನ್ನು ಕುಣಿಯುವಂತೆ ಮಾಡಿತ್ತು. ಜನರ ಮಧ್ಯೆಯೇ ಕಾರ್ಯಕ್ರಮ ನೋಡುತ್ತಾ‌ ಕುಳಿತ ಮಾಜಿ ಸಚಿವ ಸಿಎಸ್ ಪುಟ್ಟರಾಜು, ಸ್ಥಳೀಯ ಕಲಾವಿದರ ಟ್ಯಾಲೆಂಟ್‌ ಕಂಡು ಸಂಭ್ರಮಿಸಿದರು.

ಇದನ್ನೂ ವೀಕ್ಷಿಸಿ:  Weekly-Horoscope: ಇಂದು ಹನುಮದ್ವ್ರತ ಇದ್ದು, ಇದನ್ನು ಹೇಗೆ ಆಚರಿಸಬೇಕು, ಇದರ ಫಲಗಳೇನು ?

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more