ಪಾಂಡವಪುರ ಸಂಭ್ರಮ: ಸಾಧಕ ರೈತರಿಗೆ ಸನ್ಮಾನ.. ಹುತಾತ್ಮ ಅನ್ನದಾತರಿಗೆ ನಮನ

ಪಾಂಡವಪುರ ಸಂಭ್ರಮ: ಸಾಧಕ ರೈತರಿಗೆ ಸನ್ಮಾನ.. ಹುತಾತ್ಮ ಅನ್ನದಾತರಿಗೆ ನಮನ

Published : Dec 24, 2023, 11:08 AM IST

ರೈತ ಸಾಧಕರಿಗೆ ಸನ್ಮಾನ, ಸ್ಥಳೀಯರ ಕಲಾಪ್ರದರ್ಶನಕ್ಕೆ‌ ಶಿಳ್ಳೆ, ಚಪ್ಪಾಳೆಗಳು ಕೇಳಿಬಂದವು. ವಿಶಿಷ್ಟ ಝೇಂಬೆ ವಾದನ, ಸಿರಿಯಲ್ ಸ್ಟಾರ್‌‌‌ಗಳ ಆಗಮನ ಪಾಂಡವಪುರ ಜನತೆಯ ಖುಷಿಯನ್ನ ದುಪ್ಪಟ್ಟಾಗಿಸಿತ್ತು.‌ ಹಾಗಾದ್ರೆ "ಪಾಂಡವಪುರ ಸಂಭ್ರಮದ‌‌" ಎರಡನೇ ದಿನ ಹೇಗಿತ್ತು ಬನ್ನಿ ನೋಡೋಣ.

ಸಕ್ಕರೆ ನಾಡು ಮಂಡ್ಯದ ಪಾಂಡವಪುರದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಆಯೋಜಿಸಿರುವ "ಪಾಂಡವಪುರ ಸಂಭ್ರಮ"(Pandavapura Celebration) ಎರಡನೇ ದಿನವೂ ಯಶಸ್ವಿಯಾಗಿ ನಡೆಯಿತು. ಪಾಂಡವಪುರದ ಪಾಂಡವ ಕ್ರೀಡಾಂಗಣದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಆಯೋಜಿಸಿರುವ "ಪಾಂಡವಪುರ ಸಂಭ್ರಮ" ಕಾರ್ಯಕ್ರಮಕ್ಕೆ ಎರಡನೇ ದಿನವೂ ಅದ್ಬುತ ರೆಸ್ಪಾನ್ಸ್ ಸಿಕ್ಕಿತು. ರಾಷ್ಟ್ರೀಯ ರೈತ ದಿನಾಚರಣೆ(National Farmer Day) ಹಿನ್ನೆಲೆ ಹುತಾತ್ಮ ರೈತನಾಯಕರಿಗೆ ಪುಷ್ಪನಮನ ಸಲ್ಲಿಸಿದ ಮಾಜಿಸಚಿವ ಸಿಎಸ್ ಪುಟ್ಟರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಈ ವೇಳೆ ಕೃಷಿಯಲ್ಲಿ ಸಾಧನೆಗೈದ ರೈತ ಸಾಧಕರನ್ನ ಗುರುತಿಸಿ ಗೌರವಿಸಲಾಯಿತು. ಬಳಿಕ ಆರಂಭವಾದ ವೇದಿಕೆ ಕಾರ್ಯಕ್ರಮದಲ್ಲಿ ಸ್ಥಳೀಯ ವಿದ್ಯಾರ್ಥಿಗಳು ಜನರನ್ನ ಮನರಂಜಿಸಿದ್ರು. ಶಾಲಾ ವಿದ್ಯಾರ್ಥಿನಿಯರ ಕಂಸಾಳೆ, ಯೋಗ ಪ್ರದರ್ಶನ, ನೃತ್ಯ ಜನರ ಮನಸೆಳೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾದ ಬೃಂದಾವನ ಸಿರಿಯಲ್ ಖ್ಯಾತಿಯ ನಟಿ ಅಮೂಲ್ಯ ವೇದಿಕೆಯ ಮೆರುಗು ಹೆಚ್ಚಿಸಿದ್ರು. ನಂತರ ಆರಂಭವಾದ ಝೇಂಬೆ ವಾದನ ಜನರನ್ನು ಕುಣಿಯುವಂತೆ ಮಾಡಿತ್ತು. ಜನರ ಮಧ್ಯೆಯೇ ಕಾರ್ಯಕ್ರಮ ನೋಡುತ್ತಾ‌ ಕುಳಿತ ಮಾಜಿ ಸಚಿವ ಸಿಎಸ್ ಪುಟ್ಟರಾಜು, ಸ್ಥಳೀಯ ಕಲಾವಿದರ ಟ್ಯಾಲೆಂಟ್‌ ಕಂಡು ಸಂಭ್ರಮಿಸಿದರು.

ಇದನ್ನೂ ವೀಕ್ಷಿಸಿ:  Weekly-Horoscope: ಇಂದು ಹನುಮದ್ವ್ರತ ಇದ್ದು, ಇದನ್ನು ಹೇಗೆ ಆಚರಿಸಬೇಕು, ಇದರ ಫಲಗಳೇನು ?

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more