ಪಾಂಡವಪುರ ಸಂಭ್ರಮ: ಸಾಧಕ ರೈತರಿಗೆ ಸನ್ಮಾನ.. ಹುತಾತ್ಮ ಅನ್ನದಾತರಿಗೆ ನಮನ

ಪಾಂಡವಪುರ ಸಂಭ್ರಮ: ಸಾಧಕ ರೈತರಿಗೆ ಸನ್ಮಾನ.. ಹುತಾತ್ಮ ಅನ್ನದಾತರಿಗೆ ನಮನ

Published : Dec 24, 2023, 11:08 AM IST

ರೈತ ಸಾಧಕರಿಗೆ ಸನ್ಮಾನ, ಸ್ಥಳೀಯರ ಕಲಾಪ್ರದರ್ಶನಕ್ಕೆ‌ ಶಿಳ್ಳೆ, ಚಪ್ಪಾಳೆಗಳು ಕೇಳಿಬಂದವು. ವಿಶಿಷ್ಟ ಝೇಂಬೆ ವಾದನ, ಸಿರಿಯಲ್ ಸ್ಟಾರ್‌‌‌ಗಳ ಆಗಮನ ಪಾಂಡವಪುರ ಜನತೆಯ ಖುಷಿಯನ್ನ ದುಪ್ಪಟ್ಟಾಗಿಸಿತ್ತು.‌ ಹಾಗಾದ್ರೆ "ಪಾಂಡವಪುರ ಸಂಭ್ರಮದ‌‌" ಎರಡನೇ ದಿನ ಹೇಗಿತ್ತು ಬನ್ನಿ ನೋಡೋಣ.

ಸಕ್ಕರೆ ನಾಡು ಮಂಡ್ಯದ ಪಾಂಡವಪುರದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಆಯೋಜಿಸಿರುವ "ಪಾಂಡವಪುರ ಸಂಭ್ರಮ"(Pandavapura Celebration) ಎರಡನೇ ದಿನವೂ ಯಶಸ್ವಿಯಾಗಿ ನಡೆಯಿತು. ಪಾಂಡವಪುರದ ಪಾಂಡವ ಕ್ರೀಡಾಂಗಣದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಆಯೋಜಿಸಿರುವ "ಪಾಂಡವಪುರ ಸಂಭ್ರಮ" ಕಾರ್ಯಕ್ರಮಕ್ಕೆ ಎರಡನೇ ದಿನವೂ ಅದ್ಬುತ ರೆಸ್ಪಾನ್ಸ್ ಸಿಕ್ಕಿತು. ರಾಷ್ಟ್ರೀಯ ರೈತ ದಿನಾಚರಣೆ(National Farmer Day) ಹಿನ್ನೆಲೆ ಹುತಾತ್ಮ ರೈತನಾಯಕರಿಗೆ ಪುಷ್ಪನಮನ ಸಲ್ಲಿಸಿದ ಮಾಜಿಸಚಿವ ಸಿಎಸ್ ಪುಟ್ಟರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಈ ವೇಳೆ ಕೃಷಿಯಲ್ಲಿ ಸಾಧನೆಗೈದ ರೈತ ಸಾಧಕರನ್ನ ಗುರುತಿಸಿ ಗೌರವಿಸಲಾಯಿತು. ಬಳಿಕ ಆರಂಭವಾದ ವೇದಿಕೆ ಕಾರ್ಯಕ್ರಮದಲ್ಲಿ ಸ್ಥಳೀಯ ವಿದ್ಯಾರ್ಥಿಗಳು ಜನರನ್ನ ಮನರಂಜಿಸಿದ್ರು. ಶಾಲಾ ವಿದ್ಯಾರ್ಥಿನಿಯರ ಕಂಸಾಳೆ, ಯೋಗ ಪ್ರದರ್ಶನ, ನೃತ್ಯ ಜನರ ಮನಸೆಳೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾದ ಬೃಂದಾವನ ಸಿರಿಯಲ್ ಖ್ಯಾತಿಯ ನಟಿ ಅಮೂಲ್ಯ ವೇದಿಕೆಯ ಮೆರುಗು ಹೆಚ್ಚಿಸಿದ್ರು. ನಂತರ ಆರಂಭವಾದ ಝೇಂಬೆ ವಾದನ ಜನರನ್ನು ಕುಣಿಯುವಂತೆ ಮಾಡಿತ್ತು. ಜನರ ಮಧ್ಯೆಯೇ ಕಾರ್ಯಕ್ರಮ ನೋಡುತ್ತಾ‌ ಕುಳಿತ ಮಾಜಿ ಸಚಿವ ಸಿಎಸ್ ಪುಟ್ಟರಾಜು, ಸ್ಥಳೀಯ ಕಲಾವಿದರ ಟ್ಯಾಲೆಂಟ್‌ ಕಂಡು ಸಂಭ್ರಮಿಸಿದರು.

ಇದನ್ನೂ ವೀಕ್ಷಿಸಿ:  Weekly-Horoscope: ಇಂದು ಹನುಮದ್ವ್ರತ ಇದ್ದು, ಇದನ್ನು ಹೇಗೆ ಆಚರಿಸಬೇಕು, ಇದರ ಫಲಗಳೇನು ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more