ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಟೆನ್ಷನ್‌..!

ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಟೆನ್ಷನ್‌..!

Published : May 06, 2020, 02:44 PM IST

ಸೋಂಕಿತ ಪೊಲೀಸ್‌ ಪೇದೆಯಿಂದ ಚಾಮರಾಜನಗರ ಜಿಲ್ಲಾದ್ಯಂತ ಆತಂಕ| ಪೇದೆ ಸಂಪರ್ಕದಲ್ಲಿದವರ ಪರೀಕ್ಷಾ ವರದಿ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ| ಇಂದು 18 ಜನರ ವೈದ್ಯಕೀಯ ವರದಿಗಳು ಬರುವ ನಿರೀಕ್ಷೆ|

ಚಾಮರಾಜನಗರ(ಮೇ.06): ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಆತಂಕ ಶುರುವಾಗಿದೆ. ಹೌದು, ಕೋವಿಡ್‌ ಸೋಂಕಿತ ಪೊಲೀಸ್‌ ಪೇದೆಯಿಂದ ಜಿಲ್ಲಾದ್ಯಂತ ಟೆನ್ಷನ್‌ ಆರಂಭವಾಗಿದೆ. ಪೇದೆ ಸಂಪರ್ಕದಲ್ಲಿದವರ ಪರೀಕ್ಷಾ ವರದಿ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ. 

ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

ಇಂದು(ಬುಧವಾರ) 18 ಜನರ ವೈದ್ಯಕೀಯ ವರದಿಗಳು ಬರುವ ನಿರೀಕ್ಷೆ ಇದೆ. ಸೋಂಕಿತ ಪೇದೆ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 24 ಜನರಿಗೆ ಕ್ವಾರಂಟೈನ್‌ ಮಾಡಲಾಗಿದೆ. ಮೂವರು ವೃದ್ಧರು,ನಾಲ್ವರು ಮಕ್ಕಳ ಮೇಲೆ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಇಡಲಾಗಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!