ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಟೆನ್ಷನ್‌..!

ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಟೆನ್ಷನ್‌..!

Suvarna News   | Asianet News
Published : May 06, 2020, 02:44 PM IST

ಸೋಂಕಿತ ಪೊಲೀಸ್‌ ಪೇದೆಯಿಂದ ಚಾಮರಾಜನಗರ ಜಿಲ್ಲಾದ್ಯಂತ ಆತಂಕ| ಪೇದೆ ಸಂಪರ್ಕದಲ್ಲಿದವರ ಪರೀಕ್ಷಾ ವರದಿ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ| ಇಂದು 18 ಜನರ ವೈದ್ಯಕೀಯ ವರದಿಗಳು ಬರುವ ನಿರೀಕ್ಷೆ|

ಚಾಮರಾಜನಗರ(ಮೇ.06): ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಆತಂಕ ಶುರುವಾಗಿದೆ. ಹೌದು, ಕೋವಿಡ್‌ ಸೋಂಕಿತ ಪೊಲೀಸ್‌ ಪೇದೆಯಿಂದ ಜಿಲ್ಲಾದ್ಯಂತ ಟೆನ್ಷನ್‌ ಆರಂಭವಾಗಿದೆ. ಪೇದೆ ಸಂಪರ್ಕದಲ್ಲಿದವರ ಪರೀಕ್ಷಾ ವರದಿ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ. 

ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

ಇಂದು(ಬುಧವಾರ) 18 ಜನರ ವೈದ್ಯಕೀಯ ವರದಿಗಳು ಬರುವ ನಿರೀಕ್ಷೆ ಇದೆ. ಸೋಂಕಿತ ಪೇದೆ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 24 ಜನರಿಗೆ ಕ್ವಾರಂಟೈನ್‌ ಮಾಡಲಾಗಿದೆ. ಮೂವರು ವೃದ್ಧರು,ನಾಲ್ವರು ಮಕ್ಕಳ ಮೇಲೆ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಇಡಲಾಗಿದೆ. 
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!