ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಟೆನ್ಷನ್‌..!

ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಟೆನ್ಷನ್‌..!

Suvarna News   | Asianet News
Published : May 06, 2020, 02:44 PM IST

ಸೋಂಕಿತ ಪೊಲೀಸ್‌ ಪೇದೆಯಿಂದ ಚಾಮರಾಜನಗರ ಜಿಲ್ಲಾದ್ಯಂತ ಆತಂಕ| ಪೇದೆ ಸಂಪರ್ಕದಲ್ಲಿದವರ ಪರೀಕ್ಷಾ ವರದಿ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ| ಇಂದು 18 ಜನರ ವೈದ್ಯಕೀಯ ವರದಿಗಳು ಬರುವ ನಿರೀಕ್ಷೆ|

ಚಾಮರಾಜನಗರ(ಮೇ.06): ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಆತಂಕ ಶುರುವಾಗಿದೆ. ಹೌದು, ಕೋವಿಡ್‌ ಸೋಂಕಿತ ಪೊಲೀಸ್‌ ಪೇದೆಯಿಂದ ಜಿಲ್ಲಾದ್ಯಂತ ಟೆನ್ಷನ್‌ ಆರಂಭವಾಗಿದೆ. ಪೇದೆ ಸಂಪರ್ಕದಲ್ಲಿದವರ ಪರೀಕ್ಷಾ ವರದಿ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ. 

ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

ಇಂದು(ಬುಧವಾರ) 18 ಜನರ ವೈದ್ಯಕೀಯ ವರದಿಗಳು ಬರುವ ನಿರೀಕ್ಷೆ ಇದೆ. ಸೋಂಕಿತ ಪೇದೆ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 24 ಜನರಿಗೆ ಕ್ವಾರಂಟೈನ್‌ ಮಾಡಲಾಗಿದೆ. ಮೂವರು ವೃದ್ಧರು,ನಾಲ್ವರು ಮಕ್ಕಳ ಮೇಲೆ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಇಡಲಾಗಿದೆ. 
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ