ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಟೆನ್ಷನ್‌..!

ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಟೆನ್ಷನ್‌..!

Suvarna News   | Asianet News
Published : May 06, 2020, 02:44 PM IST

ಸೋಂಕಿತ ಪೊಲೀಸ್‌ ಪೇದೆಯಿಂದ ಚಾಮರಾಜನಗರ ಜಿಲ್ಲಾದ್ಯಂತ ಆತಂಕ| ಪೇದೆ ಸಂಪರ್ಕದಲ್ಲಿದವರ ಪರೀಕ್ಷಾ ವರದಿ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ| ಇಂದು 18 ಜನರ ವೈದ್ಯಕೀಯ ವರದಿಗಳು ಬರುವ ನಿರೀಕ್ಷೆ|

ಚಾಮರಾಜನಗರ(ಮೇ.06): ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಆತಂಕ ಶುರುವಾಗಿದೆ. ಹೌದು, ಕೋವಿಡ್‌ ಸೋಂಕಿತ ಪೊಲೀಸ್‌ ಪೇದೆಯಿಂದ ಜಿಲ್ಲಾದ್ಯಂತ ಟೆನ್ಷನ್‌ ಆರಂಭವಾಗಿದೆ. ಪೇದೆ ಸಂಪರ್ಕದಲ್ಲಿದವರ ಪರೀಕ್ಷಾ ವರದಿ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ. 

ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

ಇಂದು(ಬುಧವಾರ) 18 ಜನರ ವೈದ್ಯಕೀಯ ವರದಿಗಳು ಬರುವ ನಿರೀಕ್ಷೆ ಇದೆ. ಸೋಂಕಿತ ಪೇದೆ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 24 ಜನರಿಗೆ ಕ್ವಾರಂಟೈನ್‌ ಮಾಡಲಾಗಿದೆ. ಮೂವರು ವೃದ್ಧರು,ನಾಲ್ವರು ಮಕ್ಕಳ ಮೇಲೆ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಇಡಲಾಗಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!