ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಟೆನ್ಷನ್‌..!

ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಟೆನ್ಷನ್‌..!

Suvarna News   | Asianet News
Published : May 06, 2020, 02:44 PM IST

ಸೋಂಕಿತ ಪೊಲೀಸ್‌ ಪೇದೆಯಿಂದ ಚಾಮರಾಜನಗರ ಜಿಲ್ಲಾದ್ಯಂತ ಆತಂಕ| ಪೇದೆ ಸಂಪರ್ಕದಲ್ಲಿದವರ ಪರೀಕ್ಷಾ ವರದಿ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ| ಇಂದು 18 ಜನರ ವೈದ್ಯಕೀಯ ವರದಿಗಳು ಬರುವ ನಿರೀಕ್ಷೆ|

ಚಾಮರಾಜನಗರ(ಮೇ.06): ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಆತಂಕ ಶುರುವಾಗಿದೆ. ಹೌದು, ಕೋವಿಡ್‌ ಸೋಂಕಿತ ಪೊಲೀಸ್‌ ಪೇದೆಯಿಂದ ಜಿಲ್ಲಾದ್ಯಂತ ಟೆನ್ಷನ್‌ ಆರಂಭವಾಗಿದೆ. ಪೇದೆ ಸಂಪರ್ಕದಲ್ಲಿದವರ ಪರೀಕ್ಷಾ ವರದಿ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ. 

ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

ಇಂದು(ಬುಧವಾರ) 18 ಜನರ ವೈದ್ಯಕೀಯ ವರದಿಗಳು ಬರುವ ನಿರೀಕ್ಷೆ ಇದೆ. ಸೋಂಕಿತ ಪೇದೆ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 24 ಜನರಿಗೆ ಕ್ವಾರಂಟೈನ್‌ ಮಾಡಲಾಗಿದೆ. ಮೂವರು ವೃದ್ಧರು,ನಾಲ್ವರು ಮಕ್ಕಳ ಮೇಲೆ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಇಡಲಾಗಿದೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!