ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಟೆನ್ಷನ್‌..!

ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಟೆನ್ಷನ್‌..!

Suvarna News   | Asianet News
Published : May 06, 2020, 02:44 PM IST

ಸೋಂಕಿತ ಪೊಲೀಸ್‌ ಪೇದೆಯಿಂದ ಚಾಮರಾಜನಗರ ಜಿಲ್ಲಾದ್ಯಂತ ಆತಂಕ| ಪೇದೆ ಸಂಪರ್ಕದಲ್ಲಿದವರ ಪರೀಕ್ಷಾ ವರದಿ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ| ಇಂದು 18 ಜನರ ವೈದ್ಯಕೀಯ ವರದಿಗಳು ಬರುವ ನಿರೀಕ್ಷೆ|

ಚಾಮರಾಜನಗರ(ಮೇ.06): ಗ್ರೀನ್‌ ಝೋನ್‌ನಲ್ಲಿದ್ದ ಚಾಮರಾಜನಗರ ಜಿಲ್ಲೆಗೆ ಕೊರೋನಾ ಆತಂಕ ಶುರುವಾಗಿದೆ. ಹೌದು, ಕೋವಿಡ್‌ ಸೋಂಕಿತ ಪೊಲೀಸ್‌ ಪೇದೆಯಿಂದ ಜಿಲ್ಲಾದ್ಯಂತ ಟೆನ್ಷನ್‌ ಆರಂಭವಾಗಿದೆ. ಪೇದೆ ಸಂಪರ್ಕದಲ್ಲಿದವರ ಪರೀಕ್ಷಾ ವರದಿ ಮೇಲೆ ಇದೀಗ ಎಲ್ಲರ ಕಣ್ಣು ನೆಟ್ಟಿದೆ. 

ವಿಜಯಪುರದಲ್ಲಿ ಮಹಾಮಾರಿ ಕೊರೋನಾ ವೈರಸ್‌ ಬಗ್ಗುಬಡಿದ ಹಸುಗೂಸು..!

ಇಂದು(ಬುಧವಾರ) 18 ಜನರ ವೈದ್ಯಕೀಯ ವರದಿಗಳು ಬರುವ ನಿರೀಕ್ಷೆ ಇದೆ. ಸೋಂಕಿತ ಪೇದೆ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 24 ಜನರಿಗೆ ಕ್ವಾರಂಟೈನ್‌ ಮಾಡಲಾಗಿದೆ. ಮೂವರು ವೃದ್ಧರು,ನಾಲ್ವರು ಮಕ್ಕಳ ಮೇಲೆ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಇಡಲಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?