ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

Suvarna News   | Asianet News
Published : Apr 23, 2020, 11:50 AM ISTUpdated : Apr 23, 2020, 11:52 AM IST

ಲಾಕ್‌ಡೌನ್‌ ಇಂದಿನಿಂದ ಸ್ವಲ್ಪ ಸಡಿಲ| ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ|ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆ, ಷರತ್ತು ಅನ್ವಯ|

ಬೆಂಗಳೂರು(ಏ.23): ಕೊರೋನಾ ಸೋಂಕು ಹರಡದಂತೆ ಕಳೆದೊಂದು ತಿಂಗಳಿಂದ ವಿಧಿಸಲಾಗಿದ್ದ ಲಾಕ್‌ಡೌನ್‌ ಇಂದಿನಿಂದ(ಗುರುವಾರ) ಸ್ವಲ್ಪ ಸಡಿಲವಾಗಿದೆ. ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ ನೀಡಲಾಗಿದೆ. ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆಯಾಗಿದೆ. ಆದರೆ ಷರತ್ತುಗಳು ಅನ್ವಯವಾಗುತ್ತವೆ. 

ಲಾಕ್‌ಡೌನ್ ಸಡಿಲಿಕೆ ಎಂದು ರೋಡ್‌ಗಿಳಿದ್ರೆ ಜೋಕೆ! ಈ ಶರತ್ತು ಪಾಲಿಸಿದ್ರೆ ಮಾತ್ರ ಓಕೆ

ಹಾಟ್‌ಸ್ಪಾಟ್‌ಗಳಲ್ಲಿ ಯಾವುದೇ ರೀತಿಯ ವಿನಾಯ್ತಿ ನೀಡಿಲ್ಲ ರಾಜ್ಯ ಸರ್ಕಾರ. ಮೊದಲಿದ್ದ ಹಾಗೆಯೇ ಲಾಕ್‌ಡೌನ್‌ ಮುಂದುವರೆಯಲಿದೆ. ಹೀಗಾಗಿ ಕಂಟೈನ್‌ಮಂಟ್‌ ಪ್ರದೇಶದ ಜನರು ಮಾತ್ರ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!