ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

ಕೊರೋನಾ ಆತಂಕದ ಮಧ್ಯೆಯೇ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲ

Published : Apr 23, 2020, 11:50 AM ISTUpdated : Apr 23, 2020, 11:52 AM IST

ಲಾಕ್‌ಡೌನ್‌ ಇಂದಿನಿಂದ ಸ್ವಲ್ಪ ಸಡಿಲ| ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ|ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆ, ಷರತ್ತು ಅನ್ವಯ|

ಬೆಂಗಳೂರು(ಏ.23): ಕೊರೋನಾ ಸೋಂಕು ಹರಡದಂತೆ ಕಳೆದೊಂದು ತಿಂಗಳಿಂದ ವಿಧಿಸಲಾಗಿದ್ದ ಲಾಕ್‌ಡೌನ್‌ ಇಂದಿನಿಂದ(ಗುರುವಾರ) ಸ್ವಲ್ಪ ಸಡಿಲವಾಗಿದೆ. ಕಂಟೈನ್‌ಮಂಟ್‌ ಝೋನ್‌ ಬಿಟ್ಟು ಉಳಿದ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ವಿನಾಯ್ತಿ ನೀಡಲಾಗಿದೆ. ಕೆಲ ಕ್ಷೇತ್ರಗಳಿಗೆ ಮಾತ್ರ ಸಡಿಲಿಕೆಯಾಗಿದೆ. ಆದರೆ ಷರತ್ತುಗಳು ಅನ್ವಯವಾಗುತ್ತವೆ. 

ಲಾಕ್‌ಡೌನ್ ಸಡಿಲಿಕೆ ಎಂದು ರೋಡ್‌ಗಿಳಿದ್ರೆ ಜೋಕೆ! ಈ ಶರತ್ತು ಪಾಲಿಸಿದ್ರೆ ಮಾತ್ರ ಓಕೆ

ಹಾಟ್‌ಸ್ಪಾಟ್‌ಗಳಲ್ಲಿ ಯಾವುದೇ ರೀತಿಯ ವಿನಾಯ್ತಿ ನೀಡಿಲ್ಲ ರಾಜ್ಯ ಸರ್ಕಾರ. ಮೊದಲಿದ್ದ ಹಾಗೆಯೇ ಲಾಕ್‌ಡೌನ್‌ ಮುಂದುವರೆಯಲಿದೆ. ಹೀಗಾಗಿ ಕಂಟೈನ್‌ಮಂಟ್‌ ಪ್ರದೇಶದ ಜನರು ಮಾತ್ರ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?